ಸ್ವಚ್ಛತೆಯೇ ಸೇವೆ ಅಭಿಯಾನಕ್ಕೆ  ಕೇಂದ್ರ ಸರ್ಕಾರ  ಚಾಲನೆ |

September 13, 2024
9:49 PM

 ಸ್ವಚ್ಛತಾ ಅಭಿಯಾನಕ್ಕೆ 10 ವರ್ಷಗಳು ಸಲ್ಲುತ್ತಿರುವ ಹಿನ್ನೆಲೆಯಲ್ಲಿ  ದೇಶಾದ್ಯಂತ ಸ್ವಚ್ಛತೆಯೇ  ಸೇವೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.ಅಭಿಯಾನ  ಇದೇ 17ರಿಂದ  ಅಕ್ಟೋಬರ್ 2 ರವರೆಗೆ  15 ದಿನಗಳ ಕಾಲ ನಡೆಯಲಿದೆ. 

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಖಾತೆ ರಾಜ್ಯ ಸಚಿವ  ಮನೋಹರ್ ಲಾಲ್ ಮಾತನಾಡಿ, ಈ ಬಾರಿ  ಸ್ವಭಾವ ಸ್ವಚ್ಛತೆ-  ಸಂಸ್ಕಾರ ಸ್ವಚ್ಛತೆ ಎನ್ನುವ ಘೋಷವಾಕ್ಯದ ಅಡಿಯಲ್ಲಿ  ಅಭಿಯಾನ  ನಡೆಯಲಿದೆ. ಈ ಸಮಯದಲ್ಲಿ  ಸ್ವಚ್ಛತಾ ಕಾರ್ಮಿಕರಿಗೆ  ವಿಶೇಷ ತರಬೇತಿ ಶಿಬಿರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್, ಸ್ವಚ್ಛತಾ ಕಾರ್ಯಕ್ರಮಗಳಿಗೆ ಕೇಂದ್ರ ಸರ್ಕಾರ ಈವರೆಗೆ 2 ಲಕ್ಷದ 4 ಕೋಟಿ ರೂಪಾಯಿಗಳ ಅನುದಾನ ನೀಡಿದೆ. ದೇಶದಲ್ಲಿ 11 ಕೋಟಿ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಇದರಿಂದ ಕೋಟ್ಯಂತರ ಜನರ ಜೀವನ ಮಟ್ಟದಲ್ಲಿ ಸುಧಾರಣೆಯಾಗಿದೆ, ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಉಂಟಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿ ಪ್ರಕಾರ, 3 ಲಕ್ಷಕ್ಕೂ ಅಧಿಕ ಮಕ್ಕಳ ಜೀವ ರಕ್ಷಣೆಯಾಗಿದೆ ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್
ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ
March 5, 2026
9:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror