ಸ್ವಚ್ಛತೆಯೇ ಸೇವೆ ಅಭಿಯಾನಕ್ಕೆ  ಕೇಂದ್ರ ಸರ್ಕಾರ  ಚಾಲನೆ |

September 13, 2024
9:49 PM

 ಸ್ವಚ್ಛತಾ ಅಭಿಯಾನಕ್ಕೆ 10 ವರ್ಷಗಳು ಸಲ್ಲುತ್ತಿರುವ ಹಿನ್ನೆಲೆಯಲ್ಲಿ  ದೇಶಾದ್ಯಂತ ಸ್ವಚ್ಛತೆಯೇ  ಸೇವೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.ಅಭಿಯಾನ  ಇದೇ 17ರಿಂದ  ಅಕ್ಟೋಬರ್ 2 ರವರೆಗೆ  15 ದಿನಗಳ ಕಾಲ ನಡೆಯಲಿದೆ. 

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಖಾತೆ ರಾಜ್ಯ ಸಚಿವ  ಮನೋಹರ್ ಲಾಲ್ ಮಾತನಾಡಿ, ಈ ಬಾರಿ  ಸ್ವಭಾವ ಸ್ವಚ್ಛತೆ-  ಸಂಸ್ಕಾರ ಸ್ವಚ್ಛತೆ ಎನ್ನುವ ಘೋಷವಾಕ್ಯದ ಅಡಿಯಲ್ಲಿ  ಅಭಿಯಾನ  ನಡೆಯಲಿದೆ. ಈ ಸಮಯದಲ್ಲಿ  ಸ್ವಚ್ಛತಾ ಕಾರ್ಮಿಕರಿಗೆ  ವಿಶೇಷ ತರಬೇತಿ ಶಿಬಿರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್, ಸ್ವಚ್ಛತಾ ಕಾರ್ಯಕ್ರಮಗಳಿಗೆ ಕೇಂದ್ರ ಸರ್ಕಾರ ಈವರೆಗೆ 2 ಲಕ್ಷದ 4 ಕೋಟಿ ರೂಪಾಯಿಗಳ ಅನುದಾನ ನೀಡಿದೆ. ದೇಶದಲ್ಲಿ 11 ಕೋಟಿ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಇದರಿಂದ ಕೋಟ್ಯಂತರ ಜನರ ಜೀವನ ಮಟ್ಟದಲ್ಲಿ ಸುಧಾರಣೆಯಾಗಿದೆ, ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಉಂಟಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿ ಪ್ರಕಾರ, 3 ಲಕ್ಷಕ್ಕೂ ಅಧಿಕ ಮಕ್ಕಳ ಜೀವ ರಕ್ಷಣೆಯಾಗಿದೆ ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ
July 26, 2026
3:04 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ
July 26, 2026
2:49 PM
by: ಸಾಯಿಶೇಖರ್ ಕರಿಕಳ
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror