ಸ್ವಚ್ಛತಾ ಅಭಿಯಾನಕ್ಕೆ 10 ವರ್ಷಗಳು ಸಲ್ಲುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಸ್ವಚ್ಛತೆಯೇ ಸೇವೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.ಅಭಿಯಾನ ಇದೇ 17ರಿಂದ ಅಕ್ಟೋಬರ್ 2 ರವರೆಗೆ 15 ದಿನಗಳ ಕಾಲ ನಡೆಯಲಿದೆ.
ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಖಾತೆ ರಾಜ್ಯ ಸಚಿವ ಮನೋಹರ್ ಲಾಲ್ ಮಾತನಾಡಿ, ಈ ಬಾರಿ ಸ್ವಭಾವ ಸ್ವಚ್ಛತೆ- ಸಂಸ್ಕಾರ ಸ್ವಚ್ಛತೆ ಎನ್ನುವ ಘೋಷವಾಕ್ಯದ ಅಡಿಯಲ್ಲಿ ಅಭಿಯಾನ ನಡೆಯಲಿದೆ. ಈ ಸಮಯದಲ್ಲಿ ಸ್ವಚ್ಛತಾ ಕಾರ್ಮಿಕರಿಗೆ ವಿಶೇಷ ತರಬೇತಿ ಶಿಬಿರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್, ಸ್ವಚ್ಛತಾ ಕಾರ್ಯಕ್ರಮಗಳಿಗೆ ಕೇಂದ್ರ ಸರ್ಕಾರ ಈವರೆಗೆ 2 ಲಕ್ಷದ 4 ಕೋಟಿ ರೂಪಾಯಿಗಳ ಅನುದಾನ ನೀಡಿದೆ. ದೇಶದಲ್ಲಿ 11 ಕೋಟಿ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಇದರಿಂದ ಕೋಟ್ಯಂತರ ಜನರ ಜೀವನ ಮಟ್ಟದಲ್ಲಿ ಸುಧಾರಣೆಯಾಗಿದೆ, ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಉಂಟಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿ ಪ್ರಕಾರ, 3 ಲಕ್ಷಕ್ಕೂ ಅಧಿಕ ಮಕ್ಕಳ ಜೀವ ರಕ್ಷಣೆಯಾಗಿದೆ ಎಂದು ತಿಳಿಸಿದರು.
ಅಡಿಕೆ ಸಿಪ್ಪೆಯ ರಸದಿಂದ ತಯಾರಿಸಿ ಸೋಪಿಗೆ ಈಗ ಪೇಟೆಂಟ್ ಲಭಿಸಿದೆ. ಪುತ್ತೂರಿನ ಸತ್ವಂ…
ಕೃಷಿಕರಿಗೆ ತಾವು ಕೊಂಡ ಗಿಡ/ತಳಿಗಳ ಮಾಹಿತಿಯನ್ನು ಸುಲಭದಲ್ಲಿ ಪಡೆಯಲನುವಾಗುವ ಕ್ಯೂಆರ್ ಕೋಡ್ ಹಾಗೂ…
ಈಗಿನ ಹವಾಮಾನ ಪರಿಸ್ಥಿಯಲ್ಲಿ ರಾಜ್ಯದಲ್ಲಿ ನಿರ್ದಿಷ್ಟ ಪರಿಸರದಲ್ಲೇ ಮಳೆಯ ಮುನ್ಸೂಚನೆ ನೀಡಿಲು ಸಾಧ್ಯವಾಗುತ್ತಿಲ್ಲ.
ಪಿಎಂ ಸೂರ್ಯಘರ್-ಉಚಿತ ವಿದ್ಯುತ್ ಯೋಜನೆ ದೇಶದಾದ್ಯಂತ ಚಾಲನೆಗೊಂಡಿದೆ. ಈ ಯೋಜನೆಯಡಿ “ಮಾದರಿ ಸೌರ…
ಹಾಲಿನ ದರ ಹೆಚ್ಚಳದ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳೂ…
https://www.youtube.com/watch?v=fe-pas2_28A