Advertisement
MIRROR FOCUS

ಸ್ವಚ್ಛತೆಯೇ ಸೇವೆ ಅಭಿಯಾನಕ್ಕೆ  ಕೇಂದ್ರ ಸರ್ಕಾರ  ಚಾಲನೆ |

Share

 ಸ್ವಚ್ಛತಾ ಅಭಿಯಾನಕ್ಕೆ 10 ವರ್ಷಗಳು ಸಲ್ಲುತ್ತಿರುವ ಹಿನ್ನೆಲೆಯಲ್ಲಿ  ದೇಶಾದ್ಯಂತ ಸ್ವಚ್ಛತೆಯೇ  ಸೇವೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.ಅಭಿಯಾನ  ಇದೇ 17ರಿಂದ  ಅಕ್ಟೋಬರ್ 2 ರವರೆಗೆ  15 ದಿನಗಳ ಕಾಲ ನಡೆಯಲಿದೆ. 

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಖಾತೆ ರಾಜ್ಯ ಸಚಿವ  ಮನೋಹರ್ ಲಾಲ್ ಮಾತನಾಡಿ, ಈ ಬಾರಿ  ಸ್ವಭಾವ ಸ್ವಚ್ಛತೆ-  ಸಂಸ್ಕಾರ ಸ್ವಚ್ಛತೆ ಎನ್ನುವ ಘೋಷವಾಕ್ಯದ ಅಡಿಯಲ್ಲಿ  ಅಭಿಯಾನ  ನಡೆಯಲಿದೆ. ಈ ಸಮಯದಲ್ಲಿ  ಸ್ವಚ್ಛತಾ ಕಾರ್ಮಿಕರಿಗೆ  ವಿಶೇಷ ತರಬೇತಿ ಶಿಬಿರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್, ಸ್ವಚ್ಛತಾ ಕಾರ್ಯಕ್ರಮಗಳಿಗೆ ಕೇಂದ್ರ ಸರ್ಕಾರ ಈವರೆಗೆ 2 ಲಕ್ಷದ 4 ಕೋಟಿ ರೂಪಾಯಿಗಳ ಅನುದಾನ ನೀಡಿದೆ. ದೇಶದಲ್ಲಿ 11 ಕೋಟಿ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಇದರಿಂದ ಕೋಟ್ಯಂತರ ಜನರ ಜೀವನ ಮಟ್ಟದಲ್ಲಿ ಸುಧಾರಣೆಯಾಗಿದೆ, ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಉಂಟಾಗಿದೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿ ಪ್ರಕಾರ, 3 ಲಕ್ಷಕ್ಕೂ ಅಧಿಕ ಮಕ್ಕಳ ಜೀವ ರಕ್ಷಣೆಯಾಗಿದೆ ಎಂದು ತಿಳಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

7 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

14 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

18 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago