ಸುದ್ದಿಗಳು

ಕೊರೋನಾ ಆತಂಕ | ಅಸ್ಸಾಂನಲ್ಲಿ ಹೊಸರೂಲ್ಸ್ ಜಾರಿ |ಎರಡು ಲಸಿಕೆ ಆಗದವರಿಗೆ ನೋ ಎಂಟ್ರಿ…! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೊರೋನಾ ಆತಂಕದ ಹಿನ್ನಲೆಯಿಂದ ಸರ್ಕಾರವೂ ಹಲವು ಕ್ರಮಗಳನ್ನು ಜಾರಿಗೊಳಿಸಿದೆ. ಇದೀಗ ಅಸ್ಸಾಂನಲ್ಲಿ ಹೊಸ ರೂಲ್ಸ್ ಜಾರಿಯಾಗಿದೆ. ಲಸಿಕೆ ಹಾಕದವರಿಗೆ ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಇರುವುದಿಲ್ಲ ಎಂಬ ಆದೇಶವನ್ನು ಜಾರಿಗೊಳಿಸಲಾಗಿದೆ.

Advertisement
Advertisement

ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಸಿನೆಮಾ ಹಾಲ್‌ಗಳು ಮತ್ತು ಮಾಲ್‌ಗಳಿಗೆ ಎರಡೂ ಡೋಸ್ ಲಸಿಕೆ ತೆಗೆದುಕೊಳ್ಳದವರ ಪ್ರವೇಶಕ್ಕೆ ಅವಕಾಶವಿಲ್ಲ. ಒಂದು ವೇಳೆ ಪ್ರವೇಶಿಸಿದರೆ ರೂ 25,000 ದಂಡ ವಿಧಿಸಲಾಗುತ್ತದೆ ಎಂದು ಸರ್ಕಾರ ಎಚ್ಚರಿಕೆಯನ್ನು ನೀಡಿದೆ.

ಅಸ್ಸಾಂನ ಹೊಸ ನಿಯಮದ ಪ್ರಕಾರ ಸರ್ಕಾರಿ ಕಚೇರಿಗಳಲ್ಲಿ ಉದ್ಯೋಗ ಮಾಡುವವರು 15 ರ ನಂತರ ಲಸಿಕೆಯನ್ನು ಪಡೆಯದವರಿಗೆ ಅವಕಾಶವಿರುವುದಿಲ್ಲ. ಮಾತ್ರವಲ್ಲ ಅವರಿಗೆ ವೇತನವನ್ನು ನೀಡಲಾಗುವುದಿಲ್ಲ. ರಾತ್ರಿ ಕರ್ಫ್ಯೂವನ್ನು ಒಂದು ಗಂಟೆ ವಿಸ್ತರಿಸಲಾಗಿದ್ದು, ರಾತ್ರಿ 11 ಗಂಟೆ ಬದಲು, ಈಗ ರಾತ್ರಿ 10 ಗಂಟೆಗೆ ನೈಟ್ ಕರ್ಫ್ಯೂ ಶುರುವಾದರೆ ಮತ್ತು ಬೆಳಿಗ್ಗೆ 6 ಗಂಟೆಗೆ ಕೊನೆಗೊಳ್ಳುತ್ತದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

31 minutes ago

ಬದುಕು ಪುರಾಣ | ನಾವ್ಯಾಕೆ ‘ಶಕುನಿ’ಗಳಾಗುತ್ತಿದ್ದೇವೆ?

ಎಲ್ಲಾದರೂ ನೋಡಿದ್ದೀರಾ.. ಧರ್ಮರಾಯ, ಕೃಷ್ಣ, ಕರ್ಣ, ಭೀಷ್ಮ.. ಮೊದಲಾದ ಹೆಸರುಗಳನ್ನು ನಂನಮ್ಮ ಸಾಧನೆಗಳಿಗೆ…

2 hours ago

ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…

9 hours ago

ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ

ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…

11 hours ago

ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |

ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…

16 hours ago

ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?

ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…

17 hours ago