Advertisement
ಸುದ್ದಿಗಳು

ಕೊರೋನಾ ಆತಂಕ | ಅಸ್ಸಾಂನಲ್ಲಿ ಹೊಸರೂಲ್ಸ್ ಜಾರಿ |ಎರಡು ಲಸಿಕೆ ಆಗದವರಿಗೆ ನೋ ಎಂಟ್ರಿ…! |

Share

ಕೊರೋನಾ ಆತಂಕದ ಹಿನ್ನಲೆಯಿಂದ ಸರ್ಕಾರವೂ ಹಲವು ಕ್ರಮಗಳನ್ನು ಜಾರಿಗೊಳಿಸಿದೆ. ಇದೀಗ ಅಸ್ಸಾಂನಲ್ಲಿ ಹೊಸ ರೂಲ್ಸ್ ಜಾರಿಯಾಗಿದೆ. ಲಸಿಕೆ ಹಾಕದವರಿಗೆ ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಇರುವುದಿಲ್ಲ ಎಂಬ ಆದೇಶವನ್ನು ಜಾರಿಗೊಳಿಸಲಾಗಿದೆ.

ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಸಿನೆಮಾ ಹಾಲ್‌ಗಳು ಮತ್ತು ಮಾಲ್‌ಗಳಿಗೆ ಎರಡೂ ಡೋಸ್ ಲಸಿಕೆ ತೆಗೆದುಕೊಳ್ಳದವರ ಪ್ರವೇಶಕ್ಕೆ ಅವಕಾಶವಿಲ್ಲ. ಒಂದು ವೇಳೆ ಪ್ರವೇಶಿಸಿದರೆ ರೂ 25,000 ದಂಡ ವಿಧಿಸಲಾಗುತ್ತದೆ ಎಂದು ಸರ್ಕಾರ ಎಚ್ಚರಿಕೆಯನ್ನು ನೀಡಿದೆ.

ಅಸ್ಸಾಂನ ಹೊಸ ನಿಯಮದ ಪ್ರಕಾರ ಸರ್ಕಾರಿ ಕಚೇರಿಗಳಲ್ಲಿ ಉದ್ಯೋಗ ಮಾಡುವವರು 15 ರ ನಂತರ ಲಸಿಕೆಯನ್ನು ಪಡೆಯದವರಿಗೆ ಅವಕಾಶವಿರುವುದಿಲ್ಲ. ಮಾತ್ರವಲ್ಲ ಅವರಿಗೆ ವೇತನವನ್ನು ನೀಡಲಾಗುವುದಿಲ್ಲ. ರಾತ್ರಿ ಕರ್ಫ್ಯೂವನ್ನು ಒಂದು ಗಂಟೆ ವಿಸ್ತರಿಸಲಾಗಿದ್ದು, ರಾತ್ರಿ 11 ಗಂಟೆ ಬದಲು, ಈಗ ರಾತ್ರಿ 10 ಗಂಟೆಗೆ ನೈಟ್ ಕರ್ಫ್ಯೂ ಶುರುವಾದರೆ ಮತ್ತು ಬೆಳಿಗ್ಗೆ 6 ಗಂಟೆಗೆ ಕೊನೆಗೊಳ್ಳುತ್ತದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ

ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…

2 hours ago

ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…

3 hours ago

ರಬ್ಬರ್ ಬೆಲೆ ಇತಿಹಾಸದಲ್ಲೇ ದಾಖಲೆ- ಕೆ.ಜಿಗೆ ₹263 ತಲುಪಿದ ರಬ್ಬರ್ ಧಾರಣೆ..!

ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…

6 hours ago

₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!

ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…

11 hours ago

ಹಲಸು ಅಭಿವೃದ್ಧಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಲು ಮಾಜಿ ಪ್ರಧಾನಿ ದೇವೇ ಗೌಡ ಒತ್ತಾಯ

ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…

11 hours ago