ಕರಾವಳಿಯ ಹೈ ವೋಲ್ಟೇಜ್ ಕ್ಷೇತ್ರಗಳಾದ ಪುತ್ತೂರು ಹಾಗೂ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಹೆಸರು ಘೊಷಣೆಯಾಗಿದ್ದು, ಮಂಗಳೂರು ಉತ್ತರಕ್ಕೆ ಇನ್ನೂ ಟಿಕೆಟ್ ಘೋಷಣೆ ಮಾಡಿಲ್ಲ.
ಪುತ್ತೂರು ಕ್ಷೇತ್ರದಿಂದ ಶಕುಂತಳಾ ಶೆಟ್ಟಿ ಹಾಗೂ ಅಶೋಕ್ ರೈಗೆ ಮಧ್ಯೆ ತೀವ್ರ ಪೈಪೋಟಿ ಇತ್ತು. ಇದೀಗ ಅಶೋಕ್ ಕುಮಾರ್ ರೈ ಅವರಿಗೆ ಟಿಕೆಟ್ ನೀಡಲಾಗಿದೆ ಹಾಗೂ ಮಂಗಳೂರು ದಕ್ಷಿಣದಿಂದ ಪದ್ಮರಾಜ್ ಹೆಸರು ಕೇಳಿಬಂದಿತ್ತಾದರೂ ಕೊನೆಗೆ ಮಾಜಿ ಶಾಸಕ ಜೆ.ಆರ್ ಲೋಬೋಗೆ ಟಿಕೆಟ್ ಘೋಷಿಸಿದೆ.
ಶರಾವತಿ ಯೋಜನೆಯ ಬಗ್ಗೆ ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀಸ್ವಾಮೀಜಿಯವರಯ ಬರೆದ ಬರಹ...
ಇಂದು ಮನುಷ್ಯನ ಮನಸ್ಥಿತಿ ಹೇಗಿದೆಯೆಂದರೆ ಪುಣ್ಯದ ಫಲ ಬೇಕು, ಆದರೆ ಪುಣ್ಯದ ಕಾರ್ಯ…
ಕಲಬುರ್ಗಿಯಲ್ಲಿ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆ ಹಾಗೂ ಪ್ರವಾಹ ಪೀಡಿತ ಗ್ರಾಮಗಳಲ್ಲಿ…
ಬೆಂಗಳೂರು ನಗರದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ವಿಶೇಷ ಕಾರ್ಯಾಚರಣೆ …
ರಾಜ್ಯದ ಉತ್ತರ ಒಳನಾಡಿನಲ್ಲಿ ನೈರುತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ…
ಭಾರತೀಯ ಸಂಸ್ಕೃತಿಯಲ್ಲಿ ನವರಾತ್ರಿ ಮತ್ತು ದಸರಾ ಅತ್ಯಂತ ಪವಿತ್ರ ಹಬ್ಬಗಳಾಗಿವೆ. “ನವರಾತ್ರಿ” ಅಂದರೆ…