ಕರಾವಳಿಯ ಹೈ ವೋಲ್ಟೇಜ್ ಕ್ಷೇತ್ರಗಳಾದ ಪುತ್ತೂರು ಹಾಗೂ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಹೆಸರು ಘೊಷಣೆಯಾಗಿದ್ದು, ಮಂಗಳೂರು ಉತ್ತರಕ್ಕೆ ಇನ್ನೂ ಟಿಕೆಟ್ ಘೋಷಣೆ ಮಾಡಿಲ್ಲ.
ಪುತ್ತೂರು ಕ್ಷೇತ್ರದಿಂದ ಶಕುಂತಳಾ ಶೆಟ್ಟಿ ಹಾಗೂ ಅಶೋಕ್ ರೈಗೆ ಮಧ್ಯೆ ತೀವ್ರ ಪೈಪೋಟಿ ಇತ್ತು. ಇದೀಗ ಅಶೋಕ್ ಕುಮಾರ್ ರೈ ಅವರಿಗೆ ಟಿಕೆಟ್ ನೀಡಲಾಗಿದೆ ಹಾಗೂ ಮಂಗಳೂರು ದಕ್ಷಿಣದಿಂದ ಪದ್ಮರಾಜ್ ಹೆಸರು ಕೇಳಿಬಂದಿತ್ತಾದರೂ ಕೊನೆಗೆ ಮಾಜಿ ಶಾಸಕ ಜೆ.ಆರ್ ಲೋಬೋಗೆ ಟಿಕೆಟ್ ಘೋಷಿಸಿದೆ.
ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…