ಕರಾವಳಿಯ ಹೈ ವೋಲ್ಟೇಜ್ ಕ್ಷೇತ್ರಗಳಾದ ಪುತ್ತೂರು ಹಾಗೂ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಹೆಸರು ಘೊಷಣೆಯಾಗಿದ್ದು, ಮಂಗಳೂರು ಉತ್ತರಕ್ಕೆ ಇನ್ನೂ ಟಿಕೆಟ್ ಘೋಷಣೆ ಮಾಡಿಲ್ಲ.
ಪುತ್ತೂರು ಕ್ಷೇತ್ರದಿಂದ ಶಕುಂತಳಾ ಶೆಟ್ಟಿ ಹಾಗೂ ಅಶೋಕ್ ರೈಗೆ ಮಧ್ಯೆ ತೀವ್ರ ಪೈಪೋಟಿ ಇತ್ತು. ಇದೀಗ ಅಶೋಕ್ ಕುಮಾರ್ ರೈ ಅವರಿಗೆ ಟಿಕೆಟ್ ನೀಡಲಾಗಿದೆ ಹಾಗೂ ಮಂಗಳೂರು ದಕ್ಷಿಣದಿಂದ ಪದ್ಮರಾಜ್ ಹೆಸರು ಕೇಳಿಬಂದಿತ್ತಾದರೂ ಕೊನೆಗೆ ಮಾಜಿ ಶಾಸಕ ಜೆ.ಆರ್ ಲೋಬೋಗೆ ಟಿಕೆಟ್ ಘೋಷಿಸಿದೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…
ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…
ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…
ಬಿಜೆಪಿಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ‘ವಿ ದಿ ಲೀಡರ್ಸ್’ ಹೆಸರಿನ ಹೊಸ ರಾಜಕೀಯ…