ಕರಾವಳಿಯ ಹೈ ವೋಲ್ಟೇಜ್ ಕ್ಷೇತ್ರಗಳಾದ ಪುತ್ತೂರು ಹಾಗೂ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಹೆಸರು ಘೊಷಣೆಯಾಗಿದ್ದು, ಮಂಗಳೂರು ಉತ್ತರಕ್ಕೆ ಇನ್ನೂ ಟಿಕೆಟ್ ಘೋಷಣೆ ಮಾಡಿಲ್ಲ.
ಪುತ್ತೂರು ಕ್ಷೇತ್ರದಿಂದ ಶಕುಂತಳಾ ಶೆಟ್ಟಿ ಹಾಗೂ ಅಶೋಕ್ ರೈಗೆ ಮಧ್ಯೆ ತೀವ್ರ ಪೈಪೋಟಿ ಇತ್ತು. ಇದೀಗ ಅಶೋಕ್ ಕುಮಾರ್ ರೈ ಅವರಿಗೆ ಟಿಕೆಟ್ ನೀಡಲಾಗಿದೆ ಹಾಗೂ ಮಂಗಳೂರು ದಕ್ಷಿಣದಿಂದ ಪದ್ಮರಾಜ್ ಹೆಸರು ಕೇಳಿಬಂದಿತ್ತಾದರೂ ಕೊನೆಗೆ ಮಾಜಿ ಶಾಸಕ ಜೆ.ಆರ್ ಲೋಬೋಗೆ ಟಿಕೆಟ್ ಘೋಷಿಸಿದೆ.
ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…
ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್ಗೆ…
ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…
ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…
ಜೂನ್ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…