ಕರಾವಳಿಯ ಹೈ ವೋಲ್ಟೇಜ್ ಕ್ಷೇತ್ರಗಳಾದ ಪುತ್ತೂರು ಹಾಗೂ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಹೆಸರು ಘೊಷಣೆಯಾಗಿದ್ದು, ಮಂಗಳೂರು ಉತ್ತರಕ್ಕೆ ಇನ್ನೂ ಟಿಕೆಟ್ ಘೋಷಣೆ ಮಾಡಿಲ್ಲ.
ಪುತ್ತೂರು ಕ್ಷೇತ್ರದಿಂದ ಶಕುಂತಳಾ ಶೆಟ್ಟಿ ಹಾಗೂ ಅಶೋಕ್ ರೈಗೆ ಮಧ್ಯೆ ತೀವ್ರ ಪೈಪೋಟಿ ಇತ್ತು. ಇದೀಗ ಅಶೋಕ್ ಕುಮಾರ್ ರೈ ಅವರಿಗೆ ಟಿಕೆಟ್ ನೀಡಲಾಗಿದೆ ಹಾಗೂ ಮಂಗಳೂರು ದಕ್ಷಿಣದಿಂದ ಪದ್ಮರಾಜ್ ಹೆಸರು ಕೇಳಿಬಂದಿತ್ತಾದರೂ ಕೊನೆಗೆ ಮಾಜಿ ಶಾಸಕ ಜೆ.ಆರ್ ಲೋಬೋಗೆ ಟಿಕೆಟ್ ಘೋಷಿಸಿದೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…