ಗ್ಯಾರಂಟಿಗಳ ವಿಚಾರದಲ್ಲಿ ಗೊಂದಲ ಸೃಷ್ಟಿಸಿದ ಸರ್ಕಾರದ ವಿರುದ್ಧ ಮಾಜಿ ಸಚಿವ ಆರ್ ಆಶೋಕ್ ಟೀಕೆ

June 9, 2023
4:39 PM

ರಾಜ್ಯದ ಕಾಂಗ್ರೆಸ್ ಸರಕಾರವು ಗ್ಯಾರಂಟಿಗಳನ್ನು ಜಾರಿಗೊಳಿಸುವುದರೊಂದಿಗೆ ಷರತ್ತುಗಳನ್ನು ಕೂಡ ಜಾರಿಗೊಳಿಸಿ ಗೊಂದಲಗಳನ್ನು ಸೃಷ್ಟಿಸಿದ ಸರ್ಕಾರದ ಕುರಿತು ಮಾಜಿ ಸಚಿವ ಆರ್.ಆಶೋಕ್ ಅವರು ಟೀಕಿಸಿದ್ದಾರೆ. ಬಾಡಿಗೆ ಮನೆಯಲ್ಲಿರುವವರ ವಿಷಯದಲ್ಲಿ ಗೊಂದಲ ನಡೆದಿದೆ. ಗೃಹಿಣಿಗೆ ಹಣ ನೀಡುವುದರ ಬಗ್ಗೆ ಮತ್ತು ಕರೆಂಟ್ ಉಚಿತವೆಂದು ಈಗ ಕರೆಂಟ್ ದರ ಹೆಚ್ಚಿಸುವುದರ ಮೂಲಕ ಕಾಂಗ್ರೆಸ್ ಸರ್ಕಾರ ದಿನಕ್ಕೆ ಒಂದು ಹೇಳಿಕೆಯನ್ನು ಗೊಂದಲದ ಗೂಡನ್ನು ಕಟ್ಟಿಕೊಂಡುತ್ತಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 06-07-2026 | ಆಗಸ್ಟ್‌ 10ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ ತಗ್ಗುವ ಲಕ್ಷಣ – ಘಟ್ಟದ ಕೆಳಭಾಗದಲ್ಲಿ ಇನ್ನೂ ಕೆಲ ದಿನ ಹೆಚ್ಚು ಮಳೆ ಸಾಧ್ಯತೆ – ಮಳೆಯ ಸ್ವರೂಪ ಹೀಗೇಕೆ?
August 6, 2026
3:42 PM
by: ಸಾಯಿಶೇಖರ್ ಕರಿಕಳ
ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror