ಗ್ಯಾರಂಟಿಗಳ ವಿಚಾರದಲ್ಲಿ ಗೊಂದಲ ಸೃಷ್ಟಿಸಿದ ಸರ್ಕಾರದ ವಿರುದ್ಧ ಮಾಜಿ ಸಚಿವ ಆರ್ ಆಶೋಕ್ ಟೀಕೆ

June 9, 2023
4:39 PM

ರಾಜ್ಯದ ಕಾಂಗ್ರೆಸ್ ಸರಕಾರವು ಗ್ಯಾರಂಟಿಗಳನ್ನು ಜಾರಿಗೊಳಿಸುವುದರೊಂದಿಗೆ ಷರತ್ತುಗಳನ್ನು ಕೂಡ ಜಾರಿಗೊಳಿಸಿ ಗೊಂದಲಗಳನ್ನು ಸೃಷ್ಟಿಸಿದ ಸರ್ಕಾರದ ಕುರಿತು ಮಾಜಿ ಸಚಿವ ಆರ್.ಆಶೋಕ್ ಅವರು ಟೀಕಿಸಿದ್ದಾರೆ. ಬಾಡಿಗೆ ಮನೆಯಲ್ಲಿರುವವರ ವಿಷಯದಲ್ಲಿ ಗೊಂದಲ ನಡೆದಿದೆ. ಗೃಹಿಣಿಗೆ ಹಣ ನೀಡುವುದರ ಬಗ್ಗೆ ಮತ್ತು ಕರೆಂಟ್ ಉಚಿತವೆಂದು ಈಗ ಕರೆಂಟ್ ದರ ಹೆಚ್ಚಿಸುವುದರ ಮೂಲಕ ಕಾಂಗ್ರೆಸ್ ಸರ್ಕಾರ ದಿನಕ್ಕೆ ಒಂದು ಹೇಳಿಕೆಯನ್ನು ಗೊಂದಲದ ಗೂಡನ್ನು ಕಟ್ಟಿಕೊಂಡುತ್ತಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ
May 17, 2026
2:30 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!
May 17, 2026
11:53 AM
by: ಸಾಯಿಶೇಖರ್ ಕರಿಕಳ
ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!
May 17, 2026
7:43 AM
by: ಸಮರ್ಥ ಸಮನ್ಯು
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು
May 17, 2026
7:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror