ರಾಜ್ಯ

ಗ್ಯಾರಂಟಿಗಳ ವಿಚಾರದಲ್ಲಿ ಗೊಂದಲ ಸೃಷ್ಟಿಸಿದ ಸರ್ಕಾರದ ವಿರುದ್ಧ ಮಾಜಿ ಸಚಿವ ಆರ್ ಆಶೋಕ್ ಟೀಕೆ

Share

ರಾಜ್ಯದ ಕಾಂಗ್ರೆಸ್ ಸರಕಾರವು ಗ್ಯಾರಂಟಿಗಳನ್ನು ಜಾರಿಗೊಳಿಸುವುದರೊಂದಿಗೆ ಷರತ್ತುಗಳನ್ನು ಕೂಡ ಜಾರಿಗೊಳಿಸಿ ಗೊಂದಲಗಳನ್ನು ಸೃಷ್ಟಿಸಿದ ಸರ್ಕಾರದ ಕುರಿತು ಮಾಜಿ ಸಚಿವ ಆರ್.ಆಶೋಕ್ ಅವರು ಟೀಕಿಸಿದ್ದಾರೆ. ಬಾಡಿಗೆ ಮನೆಯಲ್ಲಿರುವವರ ವಿಷಯದಲ್ಲಿ ಗೊಂದಲ ನಡೆದಿದೆ. ಗೃಹಿಣಿಗೆ ಹಣ ನೀಡುವುದರ ಬಗ್ಗೆ ಮತ್ತು ಕರೆಂಟ್ ಉಚಿತವೆಂದು ಈಗ ಕರೆಂಟ್ ದರ ಹೆಚ್ಚಿಸುವುದರ ಮೂಲಕ ಕಾಂಗ್ರೆಸ್ ಸರ್ಕಾರ ದಿನಕ್ಕೆ ಒಂದು ಹೇಳಿಕೆಯನ್ನು ಗೊಂದಲದ ಗೂಡನ್ನು ಕಟ್ಟಿಕೊಂಡುತ್ತಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಮೀನುಗಾರಿಕಾ ದೋಣಿಯಲ್ಲಿ 450 ಚೀಲ ಅಡಿಕೆ ಪತ್ತೆ | 14 ಜನರ ಬಂಧನ |

ಭಾರತೀಯ ಕರಾವಳಿ ರಕ್ಷಣಾ ಪಡೆಯು ಸಮುದ್ರದ ಮೂಲಕ ಅಡಿಕೆ ಕಳ್ಳಸಾಗಣೆ ಮಾಡುವ ಪ್ರಕರಣವನ್ನು…

2 hours ago

ಪುತ್ತೂರು ಕ್ಯಾಂಪ್ಕೊ ಶಾಖೆಯಲ್ಲಿ ಮಣ್ಣಿನ ಪರೀಕ್ಷಾ ಯಂತ್ರಕ್ಕೆ ಚಾಲನೆ

ವೈಜ್ಞಾನಿಕ ಮಣ್ಣಿನ ವಿಶ್ಲೇಷಣೆಯ ಮೂಲಕ ಉತ್ತಮ ಬೆಳೆ ಇಳುವರಿಯನ್ನು ಸಾಧಿಸಲು ರೈತರಿಗೆ ಬೆಂಬಲ…

3 hours ago

ಹವಾಮಾನ ವರದಿ | 11-04-2025 | ಕೆಲವು ಕಡೆ ಗುಡುಗು ಸಹಿತ ಮಳೆ ಸಾಧ್ಯತೆ | ಮುಂದಿನ 10 ದಿನಗಳವರೆಗೂ ಮಳೆ ಅಲ್ಲಲ್ಲಿ ಮಳೆಯ ಸಾಧ್ಯತೆ

ಅಲ್ಲಲ್ಲಿ ಗುಡುಗು ಸಹಿತ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮುಂದಿನ…

11 hours ago

ಪರಿಸರಕ್ಕೆ ಕೊಡುಗೆಯಾಗಬಹುದು ಅಡಿಕೆ ಮರ | ಅಡಿಕೆ ಮರಕ್ಕೆ ಮೌಲ್ಯ ತರಲು ಒಂದು ದಾರಿ | ಒಂದು ಮರಕ್ಕೆ ಕನಿಷ್ಟ 700 ರೂಪಾಯಿ ಪಡೆಯಬಹುದು ಹೇಗೆ ?

ಪರಿಸರ ಪ್ರೇಮಿಗಳಿಗೆ, ನಗರದಲ್ಲಿ ಹೂವು, ಸಣ್ಣ ಸಣ್ಣ ಗಿಡ ಬೆಳೆಸುವವರಿಗೆ ಹೂಕುಂಡವಾಗಿ ಅಡಿಕೆಯ…

15 hours ago

2026 ರ ವೇಳೆಗೆ ತುಮಕೂರಿಗೆ ಎತ್ತಿನಹೊಳೆ ನೀರು

2026 ಜೂನ್ ವೇಳೆಗೆ ಎತ್ತಿನಹೊಳೆ ನೀರು ತುಮಕೂರು ತಲುಪಲಿದೆ ಎಂದು ಗೃಹ ಸಚಿವ…

16 hours ago

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಒಂದೆರೆಡು ಕಡೆ ಮಳೆಯಾಗಿದೆ. ಉತ್ತರ ಕನ್ನಡ, ಉಡುಪಿ,…

17 hours ago