ರಾಜ್ಯದ ಕಾಂಗ್ರೆಸ್ ಸರಕಾರವು ಗ್ಯಾರಂಟಿಗಳನ್ನು ಜಾರಿಗೊಳಿಸುವುದರೊಂದಿಗೆ ಷರತ್ತುಗಳನ್ನು ಕೂಡ ಜಾರಿಗೊಳಿಸಿ ಗೊಂದಲಗಳನ್ನು ಸೃಷ್ಟಿಸಿದ ಸರ್ಕಾರದ ಕುರಿತು ಮಾಜಿ ಸಚಿವ ಆರ್.ಆಶೋಕ್ ಅವರು ಟೀಕಿಸಿದ್ದಾರೆ. ಬಾಡಿಗೆ ಮನೆಯಲ್ಲಿರುವವರ ವಿಷಯದಲ್ಲಿ ಗೊಂದಲ ನಡೆದಿದೆ. ಗೃಹಿಣಿಗೆ ಹಣ ನೀಡುವುದರ ಬಗ್ಗೆ ಮತ್ತು ಕರೆಂಟ್ ಉಚಿತವೆಂದು ಈಗ ಕರೆಂಟ್ ದರ ಹೆಚ್ಚಿಸುವುದರ ಮೂಲಕ ಕಾಂಗ್ರೆಸ್ ಸರ್ಕಾರ ದಿನಕ್ಕೆ ಒಂದು ಹೇಳಿಕೆಯನ್ನು ಗೊಂದಲದ ಗೂಡನ್ನು ಕಟ್ಟಿಕೊಂಡುತ್ತಿದೆ ಎಂದು ಹೇಳಿದ್ದಾರೆ.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…