ರಾಜ್ಯದ ಕಾಂಗ್ರೆಸ್ ಸರಕಾರವು ಗ್ಯಾರಂಟಿಗಳನ್ನು ಜಾರಿಗೊಳಿಸುವುದರೊಂದಿಗೆ ಷರತ್ತುಗಳನ್ನು ಕೂಡ ಜಾರಿಗೊಳಿಸಿ ಗೊಂದಲಗಳನ್ನು ಸೃಷ್ಟಿಸಿದ ಸರ್ಕಾರದ ಕುರಿತು ಮಾಜಿ ಸಚಿವ ಆರ್.ಆಶೋಕ್ ಅವರು ಟೀಕಿಸಿದ್ದಾರೆ. ಬಾಡಿಗೆ ಮನೆಯಲ್ಲಿರುವವರ ವಿಷಯದಲ್ಲಿ ಗೊಂದಲ ನಡೆದಿದೆ. ಗೃಹಿಣಿಗೆ ಹಣ ನೀಡುವುದರ ಬಗ್ಗೆ ಮತ್ತು ಕರೆಂಟ್ ಉಚಿತವೆಂದು ಈಗ ಕರೆಂಟ್ ದರ ಹೆಚ್ಚಿಸುವುದರ ಮೂಲಕ ಕಾಂಗ್ರೆಸ್ ಸರ್ಕಾರ ದಿನಕ್ಕೆ ಒಂದು ಹೇಳಿಕೆಯನ್ನು ಗೊಂದಲದ ಗೂಡನ್ನು ಕಟ್ಟಿಕೊಂಡುತ್ತಿದೆ ಎಂದು ಹೇಳಿದ್ದಾರೆ.
ಮೇ 24ರಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣವೂ ಕಡಿಮೆಯಾಗುವ ಮುನ್ಸೂಚನೆ ಇದೆ. ಜೂನ್ ಮೊದಲ…
ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್…
ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…
ಪರಿಸರದಿಂದ ಏನೆಲ್ಲಾ ಪ್ರಯೋಜನ ಇದೆ ಎಂಬುದರ ಬಗ್ಗೆ ಪರಿಸರ ಪರಿವಾರದ ಮಾಹಿತಿ ಇಲ್ಲಿದೆ...
ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…
ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…