ರಾಜ್ಯದ ಕಾಂಗ್ರೆಸ್ ಸರಕಾರವು ಗ್ಯಾರಂಟಿಗಳನ್ನು ಜಾರಿಗೊಳಿಸುವುದರೊಂದಿಗೆ ಷರತ್ತುಗಳನ್ನು ಕೂಡ ಜಾರಿಗೊಳಿಸಿ ಗೊಂದಲಗಳನ್ನು ಸೃಷ್ಟಿಸಿದ ಸರ್ಕಾರದ ಕುರಿತು ಮಾಜಿ ಸಚಿವ ಆರ್.ಆಶೋಕ್ ಅವರು ಟೀಕಿಸಿದ್ದಾರೆ. ಬಾಡಿಗೆ ಮನೆಯಲ್ಲಿರುವವರ ವಿಷಯದಲ್ಲಿ ಗೊಂದಲ ನಡೆದಿದೆ. ಗೃಹಿಣಿಗೆ ಹಣ ನೀಡುವುದರ ಬಗ್ಗೆ ಮತ್ತು ಕರೆಂಟ್ ಉಚಿತವೆಂದು ಈಗ ಕರೆಂಟ್ ದರ ಹೆಚ್ಚಿಸುವುದರ ಮೂಲಕ ಕಾಂಗ್ರೆಸ್ ಸರ್ಕಾರ ದಿನಕ್ಕೆ ಒಂದು ಹೇಳಿಕೆಯನ್ನು ಗೊಂದಲದ ಗೂಡನ್ನು ಕಟ್ಟಿಕೊಂಡುತ್ತಿದೆ ಎಂದು ಹೇಳಿದ್ದಾರೆ.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…