News Summary
| ಮಳೆಗೆ ಅಸ್ಸಾಂ ತತ್ತರ | ಅಪಾರ ನಷ್ಟ | ಸಂಕಷ್ಟದಲ್ಲಿ ಜನರು | ರಾಜ್ಯದಲ್ಲಿ ಆಹಾರ, ಇಂಧನದ ಕೊರತೆ |
ಭಾರೀ ಮಳೆಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತಗಳೊಂದಿಗೆ ಅಸ್ಸಾಂನಲ್ಲಿ ಹತ್ತು ಮಂದಿ ಸಾವನ್ನಪ್ಪಿದ್ದಾರೆ. 27 ಜಿಲ್ಲೆಗಳಲ್ಲಿ ಸುಮಾರು 7.18 ಲಕ್ಷ ಜನರು ಪ್ರವಾಹದಿಂದ ಸಂತ್ರಸ್ತರಾಗಿದ್ದಾರೆ ಎಂದು ಸರ್ಕಾರದ ಅಧಿಕೃತ ಬುಲೆಟಿನ್ ತಿಳಿಸಿದೆ.
ತ್ರಿಪುರಾ ಸರ್ಕಾರವು ಬಾಂಗ್ಲಾದೇಶದ ಚಿತ್ತಗಾಂಗ್ ಬಂದರಿನ ಮೂಲಕ ರಾಜ್ಯಕ್ಕೆ ಅಗತ್ಯ ವಸ್ತುಗಳನ್ನು ಸಾಗಿಸಲು ಸಿದ್ಧತೆ ನಡೆಸುತ್ತಿದೆ. ಅಸ್ಸಾಂನಲ್ಲನ ಪ್ರವಾಹ ಮತ್ತು ಭೂಕುಸಿತದಿಂದಾಗಿ ರೈಲ್ವೇ ಸೇವೆಗಳ ಮೇಲೆ ಪರಿಣಾಮ ಬೀರಿರುವುದರಿಂದ ರಾಜ್ಯವು ಆಹಾರ ಮತ್ತು ಇಂಧನದ ಕೊರತೆಯನ್ನು ಎದುರಿಸುತ್ತಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel