ಅಸ್ಸಾಂನಲ್ಲಿ ಭಾರೀ ಮಳೆ‌ | 27 ಜಿಲ್ಲೆಗಳಲ್ಲಿ ಸುಮಾರು 7.18 ಲಕ್ಷ ಜನರು ಪ್ರವಾಹದಿಂದ ಸಂತ್ರಸ್ತರು |

May 21, 2022
10:59 PM
News Summary
| ಮಳೆಗೆ ಅಸ್ಸಾಂ ತತ್ತರ | ಅಪಾರ ನಷ್ಟ | ಸಂಕಷ್ಟದಲ್ಲಿ ಜನರು | ರಾಜ್ಯದಲ್ಲಿ ಆಹಾರ, ಇಂಧನದ ಕೊರತೆ |

ಭಾರೀ ಮಳೆಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತಗಳೊಂದಿಗೆ ಅಸ್ಸಾಂನಲ್ಲಿ ಹತ್ತು ಮಂದಿ ಸಾವನ್ನಪ್ಪಿದ್ದಾರೆ. 27 ಜಿಲ್ಲೆಗಳಲ್ಲಿ ಸುಮಾರು 7.18 ಲಕ್ಷ ಜನರು ಪ್ರವಾಹದಿಂದ ಸಂತ್ರಸ್ತರಾಗಿದ್ದಾರೆ ಎಂದು ಸರ್ಕಾರದ ಅಧಿಕೃತ ಬುಲೆಟಿನ್ ತಿಳಿಸಿದೆ.

ತ್ರಿಪುರಾ ಸರ್ಕಾರವು ಬಾಂಗ್ಲಾದೇಶದ ಚಿತ್ತಗಾಂಗ್ ಬಂದರಿನ ಮೂಲಕ ರಾಜ್ಯಕ್ಕೆ ಅಗತ್ಯ ವಸ್ತುಗಳನ್ನು ಸಾಗಿಸಲು ಸಿದ್ಧತೆ ನಡೆಸುತ್ತಿದೆ. ಅಸ್ಸಾಂನಲ್ಲನ ಪ್ರವಾಹ ಮತ್ತು ಭೂಕುಸಿತದಿಂದಾಗಿ ರೈಲ್ವೇ ಸೇವೆಗಳ ಮೇಲೆ ಪರಿಣಾಮ ಬೀರಿರುವುದರಿಂದ ರಾಜ್ಯವು ಆಹಾರ ಮತ್ತು ಇಂಧನದ ಕೊರತೆಯನ್ನು ಎದುರಿಸುತ್ತಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ
ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror