ಭಾರೀ ಮಳೆಯಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತಗಳೊಂದಿಗೆ ಅಸ್ಸಾಂನಲ್ಲಿ ಹತ್ತು ಮಂದಿ ಸಾವನ್ನಪ್ಪಿದ್ದಾರೆ. 27 ಜಿಲ್ಲೆಗಳಲ್ಲಿ ಸುಮಾರು 7.18 ಲಕ್ಷ ಜನರು ಪ್ರವಾಹದಿಂದ ಸಂತ್ರಸ್ತರಾಗಿದ್ದಾರೆ ಎಂದು ಸರ್ಕಾರದ ಅಧಿಕೃತ ಬುಲೆಟಿನ್ ತಿಳಿಸಿದೆ.
ತ್ರಿಪುರಾ ಸರ್ಕಾರವು ಬಾಂಗ್ಲಾದೇಶದ ಚಿತ್ತಗಾಂಗ್ ಬಂದರಿನ ಮೂಲಕ ರಾಜ್ಯಕ್ಕೆ ಅಗತ್ಯ ವಸ್ತುಗಳನ್ನು ಸಾಗಿಸಲು ಸಿದ್ಧತೆ ನಡೆಸುತ್ತಿದೆ. ಅಸ್ಸಾಂನಲ್ಲನ ಪ್ರವಾಹ ಮತ್ತು ಭೂಕುಸಿತದಿಂದಾಗಿ ರೈಲ್ವೇ ಸೇವೆಗಳ ಮೇಲೆ ಪರಿಣಾಮ ಬೀರಿರುವುದರಿಂದ ರಾಜ್ಯವು ಆಹಾರ ಮತ್ತು ಇಂಧನದ ಕೊರತೆಯನ್ನು ಎದುರಿಸುತ್ತಿದೆ.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…