Advertisement
ಸುದ್ದಿಗಳು

ಅಸ್ಸಾಂನಲ್ಲಿ ಭೀಕರ ಪ್ರವಾಹ | 2 ಲಕ್ಷ ಜನರಿಗೆ ಸಂಕಷ್ಟ | ರಸ್ತೆ ಸಂಪರ್ಕ ಕಡಿತ |

Share

ಭಾರೀ ಮಳೆಗೆ ಅಸ್ಸಾಂ ತತ್ತರಿಸಿದೆ. ಇದುವರೆಗೆ 7 ಮಂದಿ ಪ್ರಾಣ ಕಳೆದುಕೊಂಡಿದ್ದು, 24 ಜಿಲ್ಲೆಗಳಲ್ಲಿ 2,00,000 ಕ್ಕೂ ಹೆಚ್ಚು ಜನರು ಮಳೆಯಿಂದ ಸಂಕಷ್ಟಕ್ಕೆ ಒಳಗಾಗಿದ್ದಾರೆ.ಪ್ರವಾಹ ಪರಿಸ್ಥಿತಿ ಭೀಕರವಾಗಿದ್ದು  ಭೂಕುಸಿತದ ಕಾರಣದಿಂದ ರಸ್ತೆ, ರೈಲು ಸಂಪರ್ಕ ಹಲವು ಕಡೆ ಸ್ಥಗಿತಗೊಳಿಸುತ್ತದೆ.

ಭಾರೀ ಮಳೆಯ ಹೊಡೆತಕ್ಕೆ ಅಸ್ಸಾಂ ತತ್ತರಿಸಿದೆ. ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಕಳೆದ 24 ಗಂಟೆಯಲ್ಲಿ ಕ್ಯಾಚಾರ್ ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ದಿಮಾ ಹಸಾವೋ ಜಿಲ್ಲೆಯಲ್ಲಿ 4, ಲಖಿಂಪುರ ಜಿಲ್ಲೆಯಲ್ಲಿಒಬ್ಬರು ಸೇರಿ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ.ಪ್ರವಾಹ, ಭೂಕುಸಿತದಿಂದ ಕ್ಯಾಚಾರ್ ಜಿಲ್ಲೆಯಲ್ಲಿ 6 ಜನ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತ್ರಿಪುರಾ, ಮಿಜೋರಾಂ, ಮಣಿಪುರ ಮತ್ತು ಅಸ್ಸಾಂನ ದಕ್ಷಿಣ ಭಾಗವನ್ನು ದೇಶದ ಇತರ ಭಾಗಗಳ ಜೊತೆ ಸಂಪರ್ಕಿಸಲು ಅಸ್ಸಾಂನ ಲುಮ್ಡಿಂಗ್-ಬದರ್ಪುರ್ ಮಾರ್ಗ ಪ್ರಮುಖವಾಗಿದ್ದು, ನಾಲ್ಕು ದಿನಗಳಿಂದ ರೈಲು ಸಂಪರ್ಕ ಕಡಿತಗೊಂಡಿದೆ.
ದಿಮಾ ಹಸಾವೊ ಜಿಲ್ಲೆಯ ಹಾಫ್ಲಾಂಗ್ ನಿಲ್ದಾಣ ಮಳೆ ಮತ್ತು ಭೂಕುಸಿತದ ಪರಿಣಾಣ ಸಂಪೂರ್ಣವಾಗಿ ಜಲಾವೃತಗೊಂಡಿದೆ. ರೈಲಿನಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತ ಜಾಗಗಳಿಗೆ ಸ್ಥಳಾಂತರಿಸಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ಮೇಘಾಲಯದ ಮೇಲೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಉಪ-ಹಿಮಾಲಯ ಪಶ್ಚಿಮ ಬಂಗಾಳ, ಸಿಕ್ಕಿಂನಲ್ಲಿ  ಭಾರೀ ಮಳೆಯಾಗುವ ಸಾಧ್ಯತೆಯಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

27 minutes ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

1 hour ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

1 hour ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

7 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

9 hours ago

ಹವಾಮಾನ ವರದಿ | 27-05-2026 | ಮಳೆಗಾಲ ಆರಂಭ ಯಾವಾಗ..? ಇಂದು ಎಲ್ಲೆಲ್ಲಾ ಮಳೆ ಇದೆ…?

ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…

9 hours ago