ಪ್ರವಾಹ, ನದಿ ಸವೆತ ತಗ್ಗಿಸಲು 1000 ಕಿ.ಮೀ ಕಾಂಕ್ರೀಟ್ ಒಡ್ಡುಗಳನ್ನು ನಿರ್ಮಿಸಲು ಮುಂದಾದ ಅಸ್ಸಾಂ ಸರ್ಕಾರ

January 27, 2022
1:48 PM

ಪ್ರವಾಹ ಮತ್ತು ನದಿ ಸವೆತದ ಅಪಾಯವನ್ನು ತಗ್ಗಿಸುವ ನಿಟ್ಟಿನಲ್ಲಿ ಅಸ್ಸಾಂ ಸರ್ಕಾರವು  1000 ಕಿಮೀ ಕಾಂಕ್ರೀಟ್ ಒಡ್ಡುಗಳನ್ನು ನಿರ್ಮಿಸಲು ಕ್ರಮಗಳನ್ನು ಕೈಗೊಂಡಿದೆ.

ಅಸ್ಸಾಂ ಮುಖ್ಯಮಂತ್ರಿ ಡಾ ಹಿಮಂತ ಬಿಸ್ವಾ ಶರ್ಮಾ ಅವರು ಮಂಗಳವಾರ ಸೋನಿತ್‌ಪುರ ಜಿಲ್ಲೆಯ ಬಲಿಪರ ಬೊಕಗಾಂವ್‌ನಲಿ ಜಿಯಾಭಾರಿ ನದಿಯ ಹೊಳೆತ್ತುವ ಕಾಮಗಾರಿಯನ್ನು ಉದ್ಧಾಟಿಸಿದರು. ರಾಜ್ಯದಲ್ಲಿ 1000 ಕಿ,ಮೀ ಕಾಂಕ್ರೀಟ್ ಒಡ್ಡು ನಿರ್ಮಿಸಲು ಜಲಸಂಪನ್ಮೂಲ ಇಲಾಖೆ ಕ್ರಮ ಕೈಗೊಳ್ಳುತ್ತಿದ್ದ, ಪ್ರವಾಹ ನಿರ್ವಹಣೆಗೆ ಇಲಾಖೆಗೆ 1,500 ಕೋಟಿ ರೂ ಮಂಜೂರು ಮಾಡಲಾಗಿದ್ದು, ವಿಶ್ವಬ್ಯಾಂಕ್ ಮತ್ತು ಎಬಿಡಿ ಅನುದಾನದ ಯೋಜನೆಗಳು ರಾಜ್ಯದ ವಿವಿಧ ನದಿಗಳಲ್ಲಿ ನಡೆಯುತ್ತಿವೆ ಎಂದು ಹಿಮಂತ ಹೇಳಿದರು.

ರಾಜ್ಯ ಸರ್ಕಾರವು ಪ್ರವಾಹ ಮುಕ್ತ ಅಸ್ಸಾಂಗಾಗಿ ಪ್ರಯತ್ನಿಸುತ್ತಿದೆ ಮತ್ತು ಪ್ರಾಯೋಗಿಕ ಆಧಾರದ ಮೇಲೆ ಜಿಯಾಬಾರಲಿಯಲ್ಲಿ ಹೊಳೆತ್ತುವ ಯಶಸ್ಸು ಪರಿಣಾಮಕಾರಿ ಪ್ರವಾಹ ನಿಯಂತ್ರಣ ಕ್ರಮವಾಗಿ ಕುಂಡಿಲ್, ಜಿಯಾಧಲ್ ಮತ್ತು ಆಯಿ ನದಿಗಳಲ್ಲಿ ಇಂತಹ ಪ್ರಯತ್ನ ನಡೆಸಲಾಗುತ್ತದೆ ಎಂದು ಅವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ
ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror