ಪ್ರವಾಹ ಮತ್ತು ನದಿ ಸವೆತದ ಅಪಾಯವನ್ನು ತಗ್ಗಿಸುವ ನಿಟ್ಟಿನಲ್ಲಿ ಅಸ್ಸಾಂ ಸರ್ಕಾರವು 1000 ಕಿಮೀ ಕಾಂಕ್ರೀಟ್ ಒಡ್ಡುಗಳನ್ನು ನಿರ್ಮಿಸಲು ಕ್ರಮಗಳನ್ನು ಕೈಗೊಂಡಿದೆ.
ಅಸ್ಸಾಂ ಮುಖ್ಯಮಂತ್ರಿ ಡಾ ಹಿಮಂತ ಬಿಸ್ವಾ ಶರ್ಮಾ ಅವರು ಮಂಗಳವಾರ ಸೋನಿತ್ಪುರ ಜಿಲ್ಲೆಯ ಬಲಿಪರ ಬೊಕಗಾಂವ್ನಲಿ ಜಿಯಾಭಾರಿ ನದಿಯ ಹೊಳೆತ್ತುವ ಕಾಮಗಾರಿಯನ್ನು ಉದ್ಧಾಟಿಸಿದರು. ರಾಜ್ಯದಲ್ಲಿ 1000 ಕಿ,ಮೀ ಕಾಂಕ್ರೀಟ್ ಒಡ್ಡು ನಿರ್ಮಿಸಲು ಜಲಸಂಪನ್ಮೂಲ ಇಲಾಖೆ ಕ್ರಮ ಕೈಗೊಳ್ಳುತ್ತಿದ್ದ, ಪ್ರವಾಹ ನಿರ್ವಹಣೆಗೆ ಇಲಾಖೆಗೆ 1,500 ಕೋಟಿ ರೂ ಮಂಜೂರು ಮಾಡಲಾಗಿದ್ದು, ವಿಶ್ವಬ್ಯಾಂಕ್ ಮತ್ತು ಎಬಿಡಿ ಅನುದಾನದ ಯೋಜನೆಗಳು ರಾಜ್ಯದ ವಿವಿಧ ನದಿಗಳಲ್ಲಿ ನಡೆಯುತ್ತಿವೆ ಎಂದು ಹಿಮಂತ ಹೇಳಿದರು.
ರಾಜ್ಯ ಸರ್ಕಾರವು ಪ್ರವಾಹ ಮುಕ್ತ ಅಸ್ಸಾಂಗಾಗಿ ಪ್ರಯತ್ನಿಸುತ್ತಿದೆ ಮತ್ತು ಪ್ರಾಯೋಗಿಕ ಆಧಾರದ ಮೇಲೆ ಜಿಯಾಬಾರಲಿಯಲ್ಲಿ ಹೊಳೆತ್ತುವ ಯಶಸ್ಸು ಪರಿಣಾಮಕಾರಿ ಪ್ರವಾಹ ನಿಯಂತ್ರಣ ಕ್ರಮವಾಗಿ ಕುಂಡಿಲ್, ಜಿಯಾಧಲ್ ಮತ್ತು ಆಯಿ ನದಿಗಳಲ್ಲಿ ಇಂತಹ ಪ್ರಯತ್ನ ನಡೆಸಲಾಗುತ್ತದೆ ಎಂದು ಅವರು ಹೇಳಿದರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…