ಪ್ರವಾಹ ಮತ್ತು ನದಿ ಸವೆತದ ಅಪಾಯವನ್ನು ತಗ್ಗಿಸುವ ನಿಟ್ಟಿನಲ್ಲಿ ಅಸ್ಸಾಂ ಸರ್ಕಾರವು 1000 ಕಿಮೀ ಕಾಂಕ್ರೀಟ್ ಒಡ್ಡುಗಳನ್ನು ನಿರ್ಮಿಸಲು ಕ್ರಮಗಳನ್ನು ಕೈಗೊಂಡಿದೆ.
ಅಸ್ಸಾಂ ಮುಖ್ಯಮಂತ್ರಿ ಡಾ ಹಿಮಂತ ಬಿಸ್ವಾ ಶರ್ಮಾ ಅವರು ಮಂಗಳವಾರ ಸೋನಿತ್ಪುರ ಜಿಲ್ಲೆಯ ಬಲಿಪರ ಬೊಕಗಾಂವ್ನಲಿ ಜಿಯಾಭಾರಿ ನದಿಯ ಹೊಳೆತ್ತುವ ಕಾಮಗಾರಿಯನ್ನು ಉದ್ಧಾಟಿಸಿದರು. ರಾಜ್ಯದಲ್ಲಿ 1000 ಕಿ,ಮೀ ಕಾಂಕ್ರೀಟ್ ಒಡ್ಡು ನಿರ್ಮಿಸಲು ಜಲಸಂಪನ್ಮೂಲ ಇಲಾಖೆ ಕ್ರಮ ಕೈಗೊಳ್ಳುತ್ತಿದ್ದ, ಪ್ರವಾಹ ನಿರ್ವಹಣೆಗೆ ಇಲಾಖೆಗೆ 1,500 ಕೋಟಿ ರೂ ಮಂಜೂರು ಮಾಡಲಾಗಿದ್ದು, ವಿಶ್ವಬ್ಯಾಂಕ್ ಮತ್ತು ಎಬಿಡಿ ಅನುದಾನದ ಯೋಜನೆಗಳು ರಾಜ್ಯದ ವಿವಿಧ ನದಿಗಳಲ್ಲಿ ನಡೆಯುತ್ತಿವೆ ಎಂದು ಹಿಮಂತ ಹೇಳಿದರು.
ರಾಜ್ಯ ಸರ್ಕಾರವು ಪ್ರವಾಹ ಮುಕ್ತ ಅಸ್ಸಾಂಗಾಗಿ ಪ್ರಯತ್ನಿಸುತ್ತಿದೆ ಮತ್ತು ಪ್ರಾಯೋಗಿಕ ಆಧಾರದ ಮೇಲೆ ಜಿಯಾಬಾರಲಿಯಲ್ಲಿ ಹೊಳೆತ್ತುವ ಯಶಸ್ಸು ಪರಿಣಾಮಕಾರಿ ಪ್ರವಾಹ ನಿಯಂತ್ರಣ ಕ್ರಮವಾಗಿ ಕುಂಡಿಲ್, ಜಿಯಾಧಲ್ ಮತ್ತು ಆಯಿ ನದಿಗಳಲ್ಲಿ ಇಂತಹ ಪ್ರಯತ್ನ ನಡೆಸಲಾಗುತ್ತದೆ ಎಂದು ಅವರು ಹೇಳಿದರು.
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…
ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…
ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…
ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…
ಹಾಸನದಲ್ಲಿ ಸಂಭವಿಸಿದ ಹೃದಯಾಘಾತ ಕುರಿತಂತೆ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆಯಾಗಿದೆ ಎಂದು ಆರೋಗ್ಯ…