ಪ್ರವಾಹ ಮತ್ತು ನದಿ ಸವೆತದ ಅಪಾಯವನ್ನು ತಗ್ಗಿಸುವ ನಿಟ್ಟಿನಲ್ಲಿ ಅಸ್ಸಾಂ ಸರ್ಕಾರವು 1000 ಕಿಮೀ ಕಾಂಕ್ರೀಟ್ ಒಡ್ಡುಗಳನ್ನು ನಿರ್ಮಿಸಲು ಕ್ರಮಗಳನ್ನು ಕೈಗೊಂಡಿದೆ.
ಅಸ್ಸಾಂ ಮುಖ್ಯಮಂತ್ರಿ ಡಾ ಹಿಮಂತ ಬಿಸ್ವಾ ಶರ್ಮಾ ಅವರು ಮಂಗಳವಾರ ಸೋನಿತ್ಪುರ ಜಿಲ್ಲೆಯ ಬಲಿಪರ ಬೊಕಗಾಂವ್ನಲಿ ಜಿಯಾಭಾರಿ ನದಿಯ ಹೊಳೆತ್ತುವ ಕಾಮಗಾರಿಯನ್ನು ಉದ್ಧಾಟಿಸಿದರು. ರಾಜ್ಯದಲ್ಲಿ 1000 ಕಿ,ಮೀ ಕಾಂಕ್ರೀಟ್ ಒಡ್ಡು ನಿರ್ಮಿಸಲು ಜಲಸಂಪನ್ಮೂಲ ಇಲಾಖೆ ಕ್ರಮ ಕೈಗೊಳ್ಳುತ್ತಿದ್ದ, ಪ್ರವಾಹ ನಿರ್ವಹಣೆಗೆ ಇಲಾಖೆಗೆ 1,500 ಕೋಟಿ ರೂ ಮಂಜೂರು ಮಾಡಲಾಗಿದ್ದು, ವಿಶ್ವಬ್ಯಾಂಕ್ ಮತ್ತು ಎಬಿಡಿ ಅನುದಾನದ ಯೋಜನೆಗಳು ರಾಜ್ಯದ ವಿವಿಧ ನದಿಗಳಲ್ಲಿ ನಡೆಯುತ್ತಿವೆ ಎಂದು ಹಿಮಂತ ಹೇಳಿದರು.
ರಾಜ್ಯ ಸರ್ಕಾರವು ಪ್ರವಾಹ ಮುಕ್ತ ಅಸ್ಸಾಂಗಾಗಿ ಪ್ರಯತ್ನಿಸುತ್ತಿದೆ ಮತ್ತು ಪ್ರಾಯೋಗಿಕ ಆಧಾರದ ಮೇಲೆ ಜಿಯಾಬಾರಲಿಯಲ್ಲಿ ಹೊಳೆತ್ತುವ ಯಶಸ್ಸು ಪರಿಣಾಮಕಾರಿ ಪ್ರವಾಹ ನಿಯಂತ್ರಣ ಕ್ರಮವಾಗಿ ಕುಂಡಿಲ್, ಜಿಯಾಧಲ್ ಮತ್ತು ಆಯಿ ನದಿಗಳಲ್ಲಿ ಇಂತಹ ಪ್ರಯತ್ನ ನಡೆಸಲಾಗುತ್ತದೆ ಎಂದು ಅವರು ಹೇಳಿದರು.
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…
ರಾಜ್ಯದ ಹಲವೆಡೆ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…