ಪ್ರವಾಹ ಮತ್ತು ನದಿ ಸವೆತದ ಅಪಾಯವನ್ನು ತಗ್ಗಿಸುವ ನಿಟ್ಟಿನಲ್ಲಿ ಅಸ್ಸಾಂ ಸರ್ಕಾರವು 1000 ಕಿಮೀ ಕಾಂಕ್ರೀಟ್ ಒಡ್ಡುಗಳನ್ನು ನಿರ್ಮಿಸಲು ಕ್ರಮಗಳನ್ನು ಕೈಗೊಂಡಿದೆ.
ಅಸ್ಸಾಂ ಮುಖ್ಯಮಂತ್ರಿ ಡಾ ಹಿಮಂತ ಬಿಸ್ವಾ ಶರ್ಮಾ ಅವರು ಮಂಗಳವಾರ ಸೋನಿತ್ಪುರ ಜಿಲ್ಲೆಯ ಬಲಿಪರ ಬೊಕಗಾಂವ್ನಲಿ ಜಿಯಾಭಾರಿ ನದಿಯ ಹೊಳೆತ್ತುವ ಕಾಮಗಾರಿಯನ್ನು ಉದ್ಧಾಟಿಸಿದರು. ರಾಜ್ಯದಲ್ಲಿ 1000 ಕಿ,ಮೀ ಕಾಂಕ್ರೀಟ್ ಒಡ್ಡು ನಿರ್ಮಿಸಲು ಜಲಸಂಪನ್ಮೂಲ ಇಲಾಖೆ ಕ್ರಮ ಕೈಗೊಳ್ಳುತ್ತಿದ್ದ, ಪ್ರವಾಹ ನಿರ್ವಹಣೆಗೆ ಇಲಾಖೆಗೆ 1,500 ಕೋಟಿ ರೂ ಮಂಜೂರು ಮಾಡಲಾಗಿದ್ದು, ವಿಶ್ವಬ್ಯಾಂಕ್ ಮತ್ತು ಎಬಿಡಿ ಅನುದಾನದ ಯೋಜನೆಗಳು ರಾಜ್ಯದ ವಿವಿಧ ನದಿಗಳಲ್ಲಿ ನಡೆಯುತ್ತಿವೆ ಎಂದು ಹಿಮಂತ ಹೇಳಿದರು.
ರಾಜ್ಯ ಸರ್ಕಾರವು ಪ್ರವಾಹ ಮುಕ್ತ ಅಸ್ಸಾಂಗಾಗಿ ಪ್ರಯತ್ನಿಸುತ್ತಿದೆ ಮತ್ತು ಪ್ರಾಯೋಗಿಕ ಆಧಾರದ ಮೇಲೆ ಜಿಯಾಬಾರಲಿಯಲ್ಲಿ ಹೊಳೆತ್ತುವ ಯಶಸ್ಸು ಪರಿಣಾಮಕಾರಿ ಪ್ರವಾಹ ನಿಯಂತ್ರಣ ಕ್ರಮವಾಗಿ ಕುಂಡಿಲ್, ಜಿಯಾಧಲ್ ಮತ್ತು ಆಯಿ ನದಿಗಳಲ್ಲಿ ಇಂತಹ ಪ್ರಯತ್ನ ನಡೆಸಲಾಗುತ್ತದೆ ಎಂದು ಅವರು ಹೇಳಿದರು.
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…