ಪ್ರವಾಹ ಮತ್ತು ನದಿ ಸವೆತದ ಅಪಾಯವನ್ನು ತಗ್ಗಿಸುವ ನಿಟ್ಟಿನಲ್ಲಿ ಅಸ್ಸಾಂ ಸರ್ಕಾರವು 1000 ಕಿಮೀ ಕಾಂಕ್ರೀಟ್ ಒಡ್ಡುಗಳನ್ನು ನಿರ್ಮಿಸಲು ಕ್ರಮಗಳನ್ನು ಕೈಗೊಂಡಿದೆ.
ಅಸ್ಸಾಂ ಮುಖ್ಯಮಂತ್ರಿ ಡಾ ಹಿಮಂತ ಬಿಸ್ವಾ ಶರ್ಮಾ ಅವರು ಮಂಗಳವಾರ ಸೋನಿತ್ಪುರ ಜಿಲ್ಲೆಯ ಬಲಿಪರ ಬೊಕಗಾಂವ್ನಲಿ ಜಿಯಾಭಾರಿ ನದಿಯ ಹೊಳೆತ್ತುವ ಕಾಮಗಾರಿಯನ್ನು ಉದ್ಧಾಟಿಸಿದರು. ರಾಜ್ಯದಲ್ಲಿ 1000 ಕಿ,ಮೀ ಕಾಂಕ್ರೀಟ್ ಒಡ್ಡು ನಿರ್ಮಿಸಲು ಜಲಸಂಪನ್ಮೂಲ ಇಲಾಖೆ ಕ್ರಮ ಕೈಗೊಳ್ಳುತ್ತಿದ್ದ, ಪ್ರವಾಹ ನಿರ್ವಹಣೆಗೆ ಇಲಾಖೆಗೆ 1,500 ಕೋಟಿ ರೂ ಮಂಜೂರು ಮಾಡಲಾಗಿದ್ದು, ವಿಶ್ವಬ್ಯಾಂಕ್ ಮತ್ತು ಎಬಿಡಿ ಅನುದಾನದ ಯೋಜನೆಗಳು ರಾಜ್ಯದ ವಿವಿಧ ನದಿಗಳಲ್ಲಿ ನಡೆಯುತ್ತಿವೆ ಎಂದು ಹಿಮಂತ ಹೇಳಿದರು.
ರಾಜ್ಯ ಸರ್ಕಾರವು ಪ್ರವಾಹ ಮುಕ್ತ ಅಸ್ಸಾಂಗಾಗಿ ಪ್ರಯತ್ನಿಸುತ್ತಿದೆ ಮತ್ತು ಪ್ರಾಯೋಗಿಕ ಆಧಾರದ ಮೇಲೆ ಜಿಯಾಬಾರಲಿಯಲ್ಲಿ ಹೊಳೆತ್ತುವ ಯಶಸ್ಸು ಪರಿಣಾಮಕಾರಿ ಪ್ರವಾಹ ನಿಯಂತ್ರಣ ಕ್ರಮವಾಗಿ ಕುಂಡಿಲ್, ಜಿಯಾಧಲ್ ಮತ್ತು ಆಯಿ ನದಿಗಳಲ್ಲಿ ಇಂತಹ ಪ್ರಯತ್ನ ನಡೆಸಲಾಗುತ್ತದೆ ಎಂದು ಅವರು ಹೇಳಿದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…