ಪ್ರವಾಹ ಮತ್ತು ನದಿ ಸವೆತದ ಅಪಾಯವನ್ನು ತಗ್ಗಿಸುವ ನಿಟ್ಟಿನಲ್ಲಿ ಅಸ್ಸಾಂ ಸರ್ಕಾರವು 1000 ಕಿಮೀ ಕಾಂಕ್ರೀಟ್ ಒಡ್ಡುಗಳನ್ನು ನಿರ್ಮಿಸಲು ಕ್ರಮಗಳನ್ನು ಕೈಗೊಂಡಿದೆ.
ಅಸ್ಸಾಂ ಮುಖ್ಯಮಂತ್ರಿ ಡಾ ಹಿಮಂತ ಬಿಸ್ವಾ ಶರ್ಮಾ ಅವರು ಮಂಗಳವಾರ ಸೋನಿತ್ಪುರ ಜಿಲ್ಲೆಯ ಬಲಿಪರ ಬೊಕಗಾಂವ್ನಲಿ ಜಿಯಾಭಾರಿ ನದಿಯ ಹೊಳೆತ್ತುವ ಕಾಮಗಾರಿಯನ್ನು ಉದ್ಧಾಟಿಸಿದರು. ರಾಜ್ಯದಲ್ಲಿ 1000 ಕಿ,ಮೀ ಕಾಂಕ್ರೀಟ್ ಒಡ್ಡು ನಿರ್ಮಿಸಲು ಜಲಸಂಪನ್ಮೂಲ ಇಲಾಖೆ ಕ್ರಮ ಕೈಗೊಳ್ಳುತ್ತಿದ್ದ, ಪ್ರವಾಹ ನಿರ್ವಹಣೆಗೆ ಇಲಾಖೆಗೆ 1,500 ಕೋಟಿ ರೂ ಮಂಜೂರು ಮಾಡಲಾಗಿದ್ದು, ವಿಶ್ವಬ್ಯಾಂಕ್ ಮತ್ತು ಎಬಿಡಿ ಅನುದಾನದ ಯೋಜನೆಗಳು ರಾಜ್ಯದ ವಿವಿಧ ನದಿಗಳಲ್ಲಿ ನಡೆಯುತ್ತಿವೆ ಎಂದು ಹಿಮಂತ ಹೇಳಿದರು.
ರಾಜ್ಯ ಸರ್ಕಾರವು ಪ್ರವಾಹ ಮುಕ್ತ ಅಸ್ಸಾಂಗಾಗಿ ಪ್ರಯತ್ನಿಸುತ್ತಿದೆ ಮತ್ತು ಪ್ರಾಯೋಗಿಕ ಆಧಾರದ ಮೇಲೆ ಜಿಯಾಬಾರಲಿಯಲ್ಲಿ ಹೊಳೆತ್ತುವ ಯಶಸ್ಸು ಪರಿಣಾಮಕಾರಿ ಪ್ರವಾಹ ನಿಯಂತ್ರಣ ಕ್ರಮವಾಗಿ ಕುಂಡಿಲ್, ಜಿಯಾಧಲ್ ಮತ್ತು ಆಯಿ ನದಿಗಳಲ್ಲಿ ಇಂತಹ ಪ್ರಯತ್ನ ನಡೆಸಲಾಗುತ್ತದೆ ಎಂದು ಅವರು ಹೇಳಿದರು.
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…