ಬರ್ಮಾ ಅಡಿಕೆ ಅಕ್ರಮ ಸಾಗಾಟದ ವಿರುದ್ಧ ಮತ್ತೆ ಕಾರ್ಯಾಚರಣೆ ಆರಂಭವಾಗಿದೆ. ಅಸ್ಸಾಂ ರೈಫಲ್ಸ್ ಕಳೆದ ಕೆಲವು ದಿನಗಳಿಂದ ಗಡಿಭಾಗದ ಮೂಲಕ ಅಡಿಕೆ ಸಾಗಾಟ ಮಾಡುವವರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದೆ. ಇದೀಗ ಮತ್ತೆ 892 ಚೀಲಗಳ ಅಡಿಕೆಯನ್ನು ವಶಪಡಿಸಿಕೊಂಡಿದೆ.
ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಅಸ್ಸಾಂ ರೈಫಲ್ಸ್ ಸತತ ಎರಡು ದಿನಗಳ ಕಾಲ ನಡೆಸಿದ ಕಾರ್ಯಾಚರಣೆಯ ಕಾರಣದಿಂದ ಅಕ್ರಮ ವ್ಯಾಪಾರ ಚಟುವಟಿಕೆಗಳು ಬೆಳಕಿಗೆ ಬಂದಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳ ತಂಡವು ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದೆ. ಇದೇ ವೇಳೆ ಹಲವಾರು ಮನೆಗಳಲ್ಲಿ ಶೋಧ ಕಾರ್ಯವನ್ನೂ ನಡೆಸಲಾಗಿದೆ.ನಾಗಾಲ್ಯಾಂಡ್ ಮತ್ತು ಮಣಿಪುರದಾದ್ಯಂತ ಅಕ್ರಮ ಅಡಿಕೆ ಕಾರ್ಯಾಚರಣೆ ಬಿಗುಗೊಂಡಿದೆ.
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…
ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…
ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…