Advertisement
MIRROR FOCUS

ಬೃಹತ್‌ ಪ್ರಮಾಣದಲ್ಲಿ ಅಡಿಕೆ ಅಕ್ರಮ ದಾಸ್ತಾನು ಪತ್ತೆ | ಮಣಿಪುರದಲ್ಲಿ 6 ಸಾವಿರಕ್ಕೂ ಅಧಿಕ ಅಡಿಕೆ ಚೀಲ ವಶಕ್ಕೆ |

Share

ಅಡಿಕೆ ಅಕ್ರಮ ಸಾಗಾಟದ ವಿರುದ್ಧ ಮತ್ತೆ ಅಸ್ಸಾಂ ಗಡಿ ಭದ್ರತಾ ಪಡೆ ಕಾರ್ಯಾಚರಣೆ ಚುರುಕುಗೊಳಿಸಿದೆ. ಶುಕ್ರವಾರ ಮಣಿಪುರದ ಕಾಮ್‌ಜಾಂಗ್ ಜಿಲ್ಲೆಯಲ್ಲಿ ಸುಮಾರು 6785 ಅಡಿಕೆ ಚೀಲವನ್ನು ವಶಕ್ಕೆ ತೆಗೆದುಕೊಂಡಿದೆ. ಈ ಅಡಿಕೆಯ ಮೌಲ್ಯ ಸುಮಾರು 46 ಕೋಟಿ ರೂಪಾಯಿ ಎಂದು ಅಸ್ಸಾಂ ರೈಫಲ್ಸ್‌  ತಿಳಿಸಿದೆ.

Advertisement
Advertisement

ಮಣಿಪುರದ ಕಾಮ್‌ಜಾಂಗ್ ಜಿಲ್ಲೆಯ ವಾಂಗ್ಲೀ ಗ್ರಾಮದ ಕೆಲವು ಪ್ರದೇಶದಲ್ಲಿ ಅಡಿಕೆ ಅಕ್ರಮವಾಗಿ ದಾಸ್ತಾನು ಮಾಡಿರುವ ಬಗ್ಗೆ ಖಚಿತ ಮಾಹಿತಿ ಆಧಾರದಲ್ಲಿ ಅಸ್ಸಾಂ ರೈಫಲ್ಸ್‌ ಶೋಧ ಕಾರ್ಯ ಆರಂಭ ಮಾಡಿತ್ತು. ವಾಂಗ್ಲೆ ಗ್ರಾಮ, ನಮ್ಲೀ ಗ್ರಾಮ ಮತ್ತು ನಮ್ಲೀ ಮಾರುಕಟ್ಟೆಯ ಸುತ್ತಮುತ್ತಲಿನ 13 ಮನೆಗಳಲ್ಲಿ ಸಂಪೂರ್ಣ ಶೋಧ ನಡೆಸಿದಾಗ, ನಾಗಾಲ್ಯಾಂಡ್, ಅಸ್ಸಾಂ ಮತ್ತು ಉತ್ತರದ ಇತರ ಭಾಗಗಳಿಗೆ ಕಾಳಸಂತೆ ಮಾರಾಟಕ್ಕಾಗಿ ಬರ್ಮಾ ಅಡಿಕೆ ದಾಸ್ತಾನು ಆಗಿರುವುದು  ಕಂಡುಬಂದಿತ್ತು. ಒಟ್ಟು 6,785 ಚೀಲ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಈ ನಡುವೆ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಕೂಡಾ ಇನ್ನೊಂದು ಅಡಿಕೆ ಸಾಗಾಟ ಪ್ರಕರಣವನ್ನು ಅಸ್ಸಾಂ ರೈಫಲ್ಸ್‌ ತಡೆ ಹಿಡಿದಿದೆ ಎಂದು UNI ವರದಿ ಮಾಡಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

17 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago