Advertisement
MIRROR FOCUS

ಬೃಹತ್‌ ಪ್ರಮಾಣದಲ್ಲಿ ಅಡಿಕೆ ಅಕ್ರಮ ದಾಸ್ತಾನು ಪತ್ತೆ | ಮಣಿಪುರದಲ್ಲಿ 6 ಸಾವಿರಕ್ಕೂ ಅಧಿಕ ಅಡಿಕೆ ಚೀಲ ವಶಕ್ಕೆ |

Share

ಅಡಿಕೆ ಅಕ್ರಮ ಸಾಗಾಟದ ವಿರುದ್ಧ ಮತ್ತೆ ಅಸ್ಸಾಂ ಗಡಿ ಭದ್ರತಾ ಪಡೆ ಕಾರ್ಯಾಚರಣೆ ಚುರುಕುಗೊಳಿಸಿದೆ. ಶುಕ್ರವಾರ ಮಣಿಪುರದ ಕಾಮ್‌ಜಾಂಗ್ ಜಿಲ್ಲೆಯಲ್ಲಿ ಸುಮಾರು 6785 ಅಡಿಕೆ ಚೀಲವನ್ನು ವಶಕ್ಕೆ ತೆಗೆದುಕೊಂಡಿದೆ. ಈ ಅಡಿಕೆಯ ಮೌಲ್ಯ ಸುಮಾರು 46 ಕೋಟಿ ರೂಪಾಯಿ ಎಂದು ಅಸ್ಸಾಂ ರೈಫಲ್ಸ್‌  ತಿಳಿಸಿದೆ.

ಮಣಿಪುರದ ಕಾಮ್‌ಜಾಂಗ್ ಜಿಲ್ಲೆಯ ವಾಂಗ್ಲೀ ಗ್ರಾಮದ ಕೆಲವು ಪ್ರದೇಶದಲ್ಲಿ ಅಡಿಕೆ ಅಕ್ರಮವಾಗಿ ದಾಸ್ತಾನು ಮಾಡಿರುವ ಬಗ್ಗೆ ಖಚಿತ ಮಾಹಿತಿ ಆಧಾರದಲ್ಲಿ ಅಸ್ಸಾಂ ರೈಫಲ್ಸ್‌ ಶೋಧ ಕಾರ್ಯ ಆರಂಭ ಮಾಡಿತ್ತು. ವಾಂಗ್ಲೆ ಗ್ರಾಮ, ನಮ್ಲೀ ಗ್ರಾಮ ಮತ್ತು ನಮ್ಲೀ ಮಾರುಕಟ್ಟೆಯ ಸುತ್ತಮುತ್ತಲಿನ 13 ಮನೆಗಳಲ್ಲಿ ಸಂಪೂರ್ಣ ಶೋಧ ನಡೆಸಿದಾಗ, ನಾಗಾಲ್ಯಾಂಡ್, ಅಸ್ಸಾಂ ಮತ್ತು ಉತ್ತರದ ಇತರ ಭಾಗಗಳಿಗೆ ಕಾಳಸಂತೆ ಮಾರಾಟಕ್ಕಾಗಿ ಬರ್ಮಾ ಅಡಿಕೆ ದಾಸ್ತಾನು ಆಗಿರುವುದು  ಕಂಡುಬಂದಿತ್ತು. ಒಟ್ಟು 6,785 ಚೀಲ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಈ ನಡುವೆ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಕೂಡಾ ಇನ್ನೊಂದು ಅಡಿಕೆ ಸಾಗಾಟ ಪ್ರಕರಣವನ್ನು ಅಸ್ಸಾಂ ರೈಫಲ್ಸ್‌ ತಡೆ ಹಿಡಿದಿದೆ ಎಂದು UNI ವರದಿ ಮಾಡಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ ಅವಶೇಷ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

4 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

7 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

12 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

19 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

1 day ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

1 day ago