Advertisement
MIRROR FOCUS

ಬೃಹತ್‌ ಪ್ರಮಾಣದಲ್ಲಿ ಅಡಿಕೆ ಅಕ್ರಮ ದಾಸ್ತಾನು ಪತ್ತೆ | ಮಣಿಪುರದಲ್ಲಿ 6 ಸಾವಿರಕ್ಕೂ ಅಧಿಕ ಅಡಿಕೆ ಚೀಲ ವಶಕ್ಕೆ |

Share

ಅಡಿಕೆ ಅಕ್ರಮ ಸಾಗಾಟದ ವಿರುದ್ಧ ಮತ್ತೆ ಅಸ್ಸಾಂ ಗಡಿ ಭದ್ರತಾ ಪಡೆ ಕಾರ್ಯಾಚರಣೆ ಚುರುಕುಗೊಳಿಸಿದೆ. ಶುಕ್ರವಾರ ಮಣಿಪುರದ ಕಾಮ್‌ಜಾಂಗ್ ಜಿಲ್ಲೆಯಲ್ಲಿ ಸುಮಾರು 6785 ಅಡಿಕೆ ಚೀಲವನ್ನು ವಶಕ್ಕೆ ತೆಗೆದುಕೊಂಡಿದೆ. ಈ ಅಡಿಕೆಯ ಮೌಲ್ಯ ಸುಮಾರು 46 ಕೋಟಿ ರೂಪಾಯಿ ಎಂದು ಅಸ್ಸಾಂ ರೈಫಲ್ಸ್‌  ತಿಳಿಸಿದೆ.

ಮಣಿಪುರದ ಕಾಮ್‌ಜಾಂಗ್ ಜಿಲ್ಲೆಯ ವಾಂಗ್ಲೀ ಗ್ರಾಮದ ಕೆಲವು ಪ್ರದೇಶದಲ್ಲಿ ಅಡಿಕೆ ಅಕ್ರಮವಾಗಿ ದಾಸ್ತಾನು ಮಾಡಿರುವ ಬಗ್ಗೆ ಖಚಿತ ಮಾಹಿತಿ ಆಧಾರದಲ್ಲಿ ಅಸ್ಸಾಂ ರೈಫಲ್ಸ್‌ ಶೋಧ ಕಾರ್ಯ ಆರಂಭ ಮಾಡಿತ್ತು. ವಾಂಗ್ಲೆ ಗ್ರಾಮ, ನಮ್ಲೀ ಗ್ರಾಮ ಮತ್ತು ನಮ್ಲೀ ಮಾರುಕಟ್ಟೆಯ ಸುತ್ತಮುತ್ತಲಿನ 13 ಮನೆಗಳಲ್ಲಿ ಸಂಪೂರ್ಣ ಶೋಧ ನಡೆಸಿದಾಗ, ನಾಗಾಲ್ಯಾಂಡ್, ಅಸ್ಸಾಂ ಮತ್ತು ಉತ್ತರದ ಇತರ ಭಾಗಗಳಿಗೆ ಕಾಳಸಂತೆ ಮಾರಾಟಕ್ಕಾಗಿ ಬರ್ಮಾ ಅಡಿಕೆ ದಾಸ್ತಾನು ಆಗಿರುವುದು  ಕಂಡುಬಂದಿತ್ತು. ಒಟ್ಟು 6,785 ಚೀಲ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಈ ನಡುವೆ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಕೂಡಾ ಇನ್ನೊಂದು ಅಡಿಕೆ ಸಾಗಾಟ ಪ್ರಕರಣವನ್ನು ಅಸ್ಸಾಂ ರೈಫಲ್ಸ್‌ ತಡೆ ಹಿಡಿದಿದೆ ಎಂದು UNI ವರದಿ ಮಾಡಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಬ್ಬರ್ ಕ್ಷೇತ್ರಕ್ಕೆ ಹೊಸ ಅವಕಾಶ – ಈಗ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ ರಾಜ್ಯ

ಕೇರಳ ಮತ್ತು ತ್ರಿಪುರ ನಂತರ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ…

5 hours ago

ನಕಲಿ ಹೆಲಿಕಾಪ್ಟರ್ ಬುಕ್ಕಿಂಗ್ ಜಾಲ ಭೇದಿಸಿದ ದೆಹಲಿ ಪೊಲೀಸರು, ಮೂವರು ಬಂಧನ

ಹೆಲಿಕಾಪ್ಟರ್ ಟಿಕೆಟ್ ಬುಕ್ಕಿಂಗ್ ಹೆಸರಿನಲ್ಲಿ ಲಕ್ಷಾಂತರ ವಂಚನೆ ನಡೆಸಿದ ಜಾಲವನ್ನು ದೆಹಲಿ ಪೊಲೀಸರು…

5 hours ago

ಮಳೆಗಾಲದ ಎಚ್ಚರಿಕೆ: ರಸ್ತೆ ಡಿವೈಡರ್‌ಗಳ ಮೇಲಿನ ಫ್ಲೆಕ್ಸ್‌, ಬ್ಯಾನರ್‌ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ

ಮುಂಗಾರು ಮಳೆಯಿಂದ ಅಪಘಾತ ಸಂಭವಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ…

6 hours ago

ಕೇರಳದಲ್ಲಿ ಜೂನ್ 12-13 ರಂದು ಭಾರೀ ಮಳೆ ಎಚ್ಚರಿಕೆ – ಬೆಂಗಳೂರು ಸೇರಿ ಕರ್ನಾಟಕದ ಹಲವು ಭಾಗಗಳಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ 30-40…

8 hours ago

ತೆಂಗು-ಕೊಬ್ಬರಿ ಮಾರುಕಟ್ಟೆಗೆ ಭಾರೀ ಹೊಡೆತ – ಬೆಲೆ ಕುಸಿತ ತಾತ್ಕಾಲಿಕವೇ ಅಥವಾ ದೀರ್ಘಾವಧಿ ಸಂಕಷ್ಟವೇ?

ದಕ್ಷಿಣ ಭಾರತದ ತೆಂಗು ಹಾಗೂ ಕೊಬ್ಬರಿ ಮಾರುಕಟ್ಟೆಯಲ್ಲಿ ಬೆಲೆಗಳು ಭಾರೀ ಕುಸಿತ ಕಂಡಿದ್ದು,…

10 hours ago

ಭಾರತೀಯ ಮಾವಿನ ಹಣ್ಣಿಗೆ ನೇಪಾಳ ನಿಷೇಧವಿಲ್ಲ – ಸುಳ್ಳು ವರದಿಗಳಿಗೆ ಭಾರತ-ನೇಪಾಳ ಸರ್ಕಾರಗಳ ಸ್ಪಷ್ಟನೆ

ಭಾರತೀಯ ಮಾವಿನ ಹಣ್ಣಿನ ಆಮದಿಗೆ ನೇಪಾಳ ಯಾವುದೇ ನಿಷೇಧ ಹೇರಿಲ್ಲ ಎಂದು ಭಾರತ…

15 hours ago