ಅಸ್ಸಾಂ ರೈಫಲ್ಸ್ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಅಕ್ರಮ ಕಳ್ಳಸಾಗಣೆ ಯತ್ನದಲ್ಲಿದ್ದ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದೆ. ಈ ಸಂದರ್ಭ ಸುಮಾರು 83.16 ಲಕ್ಷ ಮೌಲ್ಯದ ಅಡಿಕೆಯನ್ನು ವಶಪಡಿಸಿಕೊಂಡಿದೆ.
ಭಾರತೀಯ ಭೂಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸುತ್ತಿದ್ದ ಮೂರು ವಾಹನಗಳನ್ನು ತಡೆಹಿಡಿದು ತಪಾಸಣೆ ನಡೆಸಿದ ಅಸ್ಸಾಂ ರೈಫಲ್ಸ್ ತಂಡವು 231 ಗೋಣಿಚೀಲಗಳು, ಅಂದಾಜು 18,480 ಕೆಜಿ ಅಡಿಕೆಯನ್ನು ವಶಪಡಿಸಿಕೊಂಡಿದೆ. ಹಲವು ಸಮಯಗಳ ಬಳಿಕ ಮತ್ತೆ ಅಡಿಕೆ ಕಳ್ಳಸಾಗಾಣಿಕೆಯ ಕಡೆಗೆ ಗಡಿಭದ್ರತಾ ಪಡೆಗಳು ನಿಗಾ ಇರಿಸಿಕೊಂಡಿದೆ. ಈ ನಡುವೆಯೂ ಕಳ್ಳಸಾಗಾಣಿಕೆಗೆ ಪ್ರಯತ್ನ ನಡೆಯುತ್ತಲೇ ಇದೆ.
ವರ್ಷದಲ್ಲಿ ಒಟ್ಟು 248 ಪ್ರಕರಣ ಪತ್ತೆ : ವರ್ಷವಿಡೀ ನಡೆದ ಸರಣಿ ಕಾರ್ಯಾಚರಣೆಯಲ್ಲಿ ಅಸ್ಸಾಂ ರೈಫಲ್ಸ್ ಟ್ಟು 248 ಪ್ರಕರಣ ದಾಖಲಿಸಿದೆ. ಡಿಸೆಂಬರ್ 25, ರ ಹೊತ್ತಿಗೆ ಒಟ್ಟು 681.03 ಕ್ವಿಂಟಲ್ ಅಡಿಕೆ ಸೇರಿದೆ.
ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ಎಲ್ಲಾ…
ರಾಜ್ಯದ 6 ಜಿಲ್ಲೆಗಳಲ್ಲಿ ತೋಟಗಾರಿಕಾ ಬೆಳೆಗಳಿಗೆ ಅನುಕೂಲವಾಗುವಂತೆ ಶೀಥಲೀಕರಣ ಘಟಕಗಳನ್ನು ನಿರ್ಮಿಸಲಾಗುತ್ತಿದೆ ಎಂದು…
ದೇಶದ ಸೈನಿಕರಿಗೆ ಗೌರವ ಸಲ್ಲಿಸಿ ಕೇಂದ್ರ ಸರ್ಕಾರಕ್ಕೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿ ನಾಳೆ…
ಪಹಲ್ಗಾಮ್ ದಾಳಿಗೆ ಪ್ರತ್ಯುತ್ತರವಾಗಿ ಭಾರತವು ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ನಿನ್ನೆಯಷ್ಟೇ ನಡೆಸಿತು. ಇದಕ್ಕೆ…
ಕೃಷಿಯಲ್ಲಿ ಯಾವುದೇ ಬಲವಾದ ಸಂಘಟನೆ ಇಲ್ಲ. ನಮ್ಮ ಧ್ವನಿ ಎತ್ತಲು ಯಾರೂ ಇಲ್ಲ.ಇಂತಹ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದು ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490