ಅಸ್ಸಾಂ ರೈಫಲ್ಸ್ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಅಕ್ರಮ ಕಳ್ಳಸಾಗಣೆ ಯತ್ನದಲ್ಲಿದ್ದ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದೆ. ಈ ಸಂದರ್ಭ ಸುಮಾರು 83.16 ಲಕ್ಷ ಮೌಲ್ಯದ ಅಡಿಕೆಯನ್ನು ವಶಪಡಿಸಿಕೊಂಡಿದೆ.
ಭಾರತೀಯ ಭೂಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸುತ್ತಿದ್ದ ಮೂರು ವಾಹನಗಳನ್ನು ತಡೆಹಿಡಿದು ತಪಾಸಣೆ ನಡೆಸಿದ ಅಸ್ಸಾಂ ರೈಫಲ್ಸ್ ತಂಡವು 231 ಗೋಣಿಚೀಲಗಳು, ಅಂದಾಜು 18,480 ಕೆಜಿ ಅಡಿಕೆಯನ್ನು ವಶಪಡಿಸಿಕೊಂಡಿದೆ. ಹಲವು ಸಮಯಗಳ ಬಳಿಕ ಮತ್ತೆ ಅಡಿಕೆ ಕಳ್ಳಸಾಗಾಣಿಕೆಯ ಕಡೆಗೆ ಗಡಿಭದ್ರತಾ ಪಡೆಗಳು ನಿಗಾ ಇರಿಸಿಕೊಂಡಿದೆ. ಈ ನಡುವೆಯೂ ಕಳ್ಳಸಾಗಾಣಿಕೆಗೆ ಪ್ರಯತ್ನ ನಡೆಯುತ್ತಲೇ ಇದೆ.
ವರ್ಷದಲ್ಲಿ ಒಟ್ಟು 248 ಪ್ರಕರಣ ಪತ್ತೆ : ವರ್ಷವಿಡೀ ನಡೆದ ಸರಣಿ ಕಾರ್ಯಾಚರಣೆಯಲ್ಲಿ ಅಸ್ಸಾಂ ರೈಫಲ್ಸ್ ಟ್ಟು 248 ಪ್ರಕರಣ ದಾಖಲಿಸಿದೆ. ಡಿಸೆಂಬರ್ 25, ರ ಹೊತ್ತಿಗೆ ಒಟ್ಟು 681.03 ಕ್ವಿಂಟಲ್ ಅಡಿಕೆ ಸೇರಿದೆ.
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…
ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್ಡಿಆರ್ಎಫ್ ಪರಿಹಾರ ಮೊತ್ತ…
ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…
ಜುಲೈ 10ರ ಬಳಿಕ ರಾಜ್ಯದಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
1960ರ ವಿಜ್ಞಾನ ಲೇಖನವು 2026ರಲ್ಲಿ ಜಗತ್ತು ಅಂತ್ಯವಾಗುತ್ತದೆ ಎಂದು ಹೇಳಿಲ್ಲ. ಅದು ಕೇವಲ…