ಅಸ್ಸಾಂ ರೈಫಲ್ಸ್ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಅಕ್ರಮ ಕಳ್ಳಸಾಗಣೆ ಯತ್ನದಲ್ಲಿದ್ದ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದೆ. ಈ ಸಂದರ್ಭ ಸುಮಾರು 83.16 ಲಕ್ಷ ಮೌಲ್ಯದ ಅಡಿಕೆಯನ್ನು ವಶಪಡಿಸಿಕೊಂಡಿದೆ.
ಭಾರತೀಯ ಭೂಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸುತ್ತಿದ್ದ ಮೂರು ವಾಹನಗಳನ್ನು ತಡೆಹಿಡಿದು ತಪಾಸಣೆ ನಡೆಸಿದ ಅಸ್ಸಾಂ ರೈಫಲ್ಸ್ ತಂಡವು 231 ಗೋಣಿಚೀಲಗಳು, ಅಂದಾಜು 18,480 ಕೆಜಿ ಅಡಿಕೆಯನ್ನು ವಶಪಡಿಸಿಕೊಂಡಿದೆ. ಹಲವು ಸಮಯಗಳ ಬಳಿಕ ಮತ್ತೆ ಅಡಿಕೆ ಕಳ್ಳಸಾಗಾಣಿಕೆಯ ಕಡೆಗೆ ಗಡಿಭದ್ರತಾ ಪಡೆಗಳು ನಿಗಾ ಇರಿಸಿಕೊಂಡಿದೆ. ಈ ನಡುವೆಯೂ ಕಳ್ಳಸಾಗಾಣಿಕೆಗೆ ಪ್ರಯತ್ನ ನಡೆಯುತ್ತಲೇ ಇದೆ.
ವರ್ಷದಲ್ಲಿ ಒಟ್ಟು 248 ಪ್ರಕರಣ ಪತ್ತೆ : ವರ್ಷವಿಡೀ ನಡೆದ ಸರಣಿ ಕಾರ್ಯಾಚರಣೆಯಲ್ಲಿ ಅಸ್ಸಾಂ ರೈಫಲ್ಸ್ ಟ್ಟು 248 ಪ್ರಕರಣ ದಾಖಲಿಸಿದೆ. ಡಿಸೆಂಬರ್ 25, ರ ಹೊತ್ತಿಗೆ ಒಟ್ಟು 681.03 ಕ್ವಿಂಟಲ್ ಅಡಿಕೆ ಸೇರಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…