ಕನ್ನಡವೇ ಮೊದಲು, ರೈತ ಚೈತನ್ಯ – ಜೆಡಿಎಸ್‌ನಿಂದ ಭರವಸೆ ಪತ್ರ ಬಿಡುಗಡೆ

April 15, 2023
11:18 AM

ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಎಲ್ಲಾ ಪಕ್ಷಗಳು ತಮ್ಮ ಕಾರ್ಯ ಚಟುವಟಿಕೆಯನ್ನು ಚುರುಕಾಗಿಸಿವೆ. ತಮ್ಮ ಸಾಧನೆ, ಮುಂದಿನ ಯೋಜನೆಗಳ ಬಗ್ಗೆ ಪುಂಖಾನು ಪುಂಖವಾಗಿ ಪ್ರಚಾರ ಮಾಡುತ್ತಿದ್ದಾರೆ. ವಿಧಾನಸಭಾ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿದೆ. ಈ ಹೊತ್ತಲ್ಲೇ ಮಾಜಿ ಪ್ರಧಾನಿ ದೇವೇಗೌಡ ಜೆಡಿಎಸ್ ಪಕ್ಷದಿಂದ ಭರವಸೆ ಪತ್ರ ಬಿಡುಗಡೆ ಮಾಡಿದ್ದಾರೆ.

Advertisement
Advertisement

ಈ ಬಗ್ಗೆ ತಿಳಿಸಿರುವ ದೇವೇಗೌಡ, ಪ್ರಣಾಳಿಕೆ ಕಾರ್ಯಕ್ರಮವನ್ನು ಮುಂದೆ ಮಾಡಲಿದ್ದೇವೆ. ಈಗ ಜೆಡಿಎಸ್‌ನಿಂದ ಭರವಸೆ ಪತ್ರವನ್ನು ಬಿಡುಗಡೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

12 ಭರವಸೆ?
1. ಮಾತೃ ಶ್ರೀ ಮತ್ತು ಮಹಿಳಾ ಸಬಲೀಕರಣ
2. ಕನ್ನಡವೇ ಮೊದಲು
3. ರೈತ ಚೈತನ್ಯ
4. ಹಿರಿಯ ನಾಗರಿಕರಿಗೆ ಸನ್ಮಾನ
5. ಶಿಕ್ಷಣವೇ ಆಧುನಿಕ ಶಕ್ತಿ
6. ಆರೋಗ್ಯ ಸಂಪತ್ತು
7. ವಿಕಲಚೇತನರಿಗೆ ಆಸರೆ
8. ಆರಕ್ಷಕರಿಗೆ ಅಭಯ
9. ಧಾರ್ಮಿಕ ಅಲ್ಪಸಂಖ್ಯಾತರ ಏಳಿಗೆ ಹಾಗೂ ಪ್ರಗತಿ
10. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಏಳಿಗೆ
11.ಯುವಜನ ಸಬಲೀಕರಣ
12. ವೃತ್ತಿನಿರತ ವಕೀಲರ ಅಭ್ಯುದಯ

ಪ್ರಣಾಳಿಕೆ ಬಿಡುಗಡೆಗೂ ಮುನ್ನ ಪ್ರಣಾಳಿಕೆಯನ್ನು ದೇವರ ಮುಂದಿಟ್ಟು ಚನ್ನಮ್ಮ, ಕುಮಾರಸ್ವಾಮಿ ಪೂಜೆ ನೆರವೇರಿಸಿದರು. ಈವೇಳೆ ದೇವೇಗೌಡ ಕುಟುಂಬ, ಸಿಎಂ ಇಬ್ರಾಹಿಂ ಉಪಸ್ಥಿತರಿದ್ದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ
ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ
February 12, 2026
6:47 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror