ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಎಲ್ಲಾ ಪಕ್ಷಗಳು ತಮ್ಮ ಕಾರ್ಯ ಚಟುವಟಿಕೆಯನ್ನು ಚುರುಕಾಗಿಸಿವೆ. ತಮ್ಮ ಸಾಧನೆ, ಮುಂದಿನ ಯೋಜನೆಗಳ ಬಗ್ಗೆ ಪುಂಖಾನು ಪುಂಖವಾಗಿ ಪ್ರಚಾರ ಮಾಡುತ್ತಿದ್ದಾರೆ. ವಿಧಾನಸಭಾ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿದೆ. ಈ ಹೊತ್ತಲ್ಲೇ ಮಾಜಿ ಪ್ರಧಾನಿ ದೇವೇಗೌಡ ಜೆಡಿಎಸ್ ಪಕ್ಷದಿಂದ ಭರವಸೆ ಪತ್ರ ಬಿಡುಗಡೆ ಮಾಡಿದ್ದಾರೆ.
ಈ ಬಗ್ಗೆ ತಿಳಿಸಿರುವ ದೇವೇಗೌಡ, ಪ್ರಣಾಳಿಕೆ ಕಾರ್ಯಕ್ರಮವನ್ನು ಮುಂದೆ ಮಾಡಲಿದ್ದೇವೆ. ಈಗ ಜೆಡಿಎಸ್ನಿಂದ ಭರವಸೆ ಪತ್ರವನ್ನು ಬಿಡುಗಡೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.
12 ಭರವಸೆ?
1. ಮಾತೃ ಶ್ರೀ ಮತ್ತು ಮಹಿಳಾ ಸಬಲೀಕರಣ
2. ಕನ್ನಡವೇ ಮೊದಲು
3. ರೈತ ಚೈತನ್ಯ
4. ಹಿರಿಯ ನಾಗರಿಕರಿಗೆ ಸನ್ಮಾನ
5. ಶಿಕ್ಷಣವೇ ಆಧುನಿಕ ಶಕ್ತಿ
6. ಆರೋಗ್ಯ ಸಂಪತ್ತು
7. ವಿಕಲಚೇತನರಿಗೆ ಆಸರೆ
8. ಆರಕ್ಷಕರಿಗೆ ಅಭಯ
9. ಧಾರ್ಮಿಕ ಅಲ್ಪಸಂಖ್ಯಾತರ ಏಳಿಗೆ ಹಾಗೂ ಪ್ರಗತಿ
10. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಏಳಿಗೆ
11.ಯುವಜನ ಸಬಲೀಕರಣ
12. ವೃತ್ತಿನಿರತ ವಕೀಲರ ಅಭ್ಯುದಯ
ಪ್ರಣಾಳಿಕೆ ಬಿಡುಗಡೆಗೂ ಮುನ್ನ ಪ್ರಣಾಳಿಕೆಯನ್ನು ದೇವರ ಮುಂದಿಟ್ಟು ಚನ್ನಮ್ಮ, ಕುಮಾರಸ್ವಾಮಿ ಪೂಜೆ ನೆರವೇರಿಸಿದರು. ಈವೇಳೆ ದೇವೇಗೌಡ ಕುಟುಂಬ, ಸಿಎಂ ಇಬ್ರಾಹಿಂ ಉಪಸ್ಥಿತರಿದ್ದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…