ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಎಲ್ಲಾ ಪಕ್ಷಗಳು ತಮ್ಮ ಕಾರ್ಯ ಚಟುವಟಿಕೆಯನ್ನು ಚುರುಕಾಗಿಸಿವೆ. ತಮ್ಮ ಸಾಧನೆ, ಮುಂದಿನ ಯೋಜನೆಗಳ ಬಗ್ಗೆ ಪುಂಖಾನು ಪುಂಖವಾಗಿ ಪ್ರಚಾರ ಮಾಡುತ್ತಿದ್ದಾರೆ. ವಿಧಾನಸಭಾ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿದೆ. ಈ ಹೊತ್ತಲ್ಲೇ ಮಾಜಿ ಪ್ರಧಾನಿ ದೇವೇಗೌಡ ಜೆಡಿಎಸ್ ಪಕ್ಷದಿಂದ ಭರವಸೆ ಪತ್ರ ಬಿಡುಗಡೆ ಮಾಡಿದ್ದಾರೆ.
ಈ ಬಗ್ಗೆ ತಿಳಿಸಿರುವ ದೇವೇಗೌಡ, ಪ್ರಣಾಳಿಕೆ ಕಾರ್ಯಕ್ರಮವನ್ನು ಮುಂದೆ ಮಾಡಲಿದ್ದೇವೆ. ಈಗ ಜೆಡಿಎಸ್ನಿಂದ ಭರವಸೆ ಪತ್ರವನ್ನು ಬಿಡುಗಡೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.
12 ಭರವಸೆ?
1. ಮಾತೃ ಶ್ರೀ ಮತ್ತು ಮಹಿಳಾ ಸಬಲೀಕರಣ
2. ಕನ್ನಡವೇ ಮೊದಲು
3. ರೈತ ಚೈತನ್ಯ
4. ಹಿರಿಯ ನಾಗರಿಕರಿಗೆ ಸನ್ಮಾನ
5. ಶಿಕ್ಷಣವೇ ಆಧುನಿಕ ಶಕ್ತಿ
6. ಆರೋಗ್ಯ ಸಂಪತ್ತು
7. ವಿಕಲಚೇತನರಿಗೆ ಆಸರೆ
8. ಆರಕ್ಷಕರಿಗೆ ಅಭಯ
9. ಧಾರ್ಮಿಕ ಅಲ್ಪಸಂಖ್ಯಾತರ ಏಳಿಗೆ ಹಾಗೂ ಪ್ರಗತಿ
10. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಏಳಿಗೆ
11.ಯುವಜನ ಸಬಲೀಕರಣ
12. ವೃತ್ತಿನಿರತ ವಕೀಲರ ಅಭ್ಯುದಯ
ಪ್ರಣಾಳಿಕೆ ಬಿಡುಗಡೆಗೂ ಮುನ್ನ ಪ್ರಣಾಳಿಕೆಯನ್ನು ದೇವರ ಮುಂದಿಟ್ಟು ಚನ್ನಮ್ಮ, ಕುಮಾರಸ್ವಾಮಿ ಪೂಜೆ ನೆರವೇರಿಸಿದರು. ಈವೇಳೆ ದೇವೇಗೌಡ ಕುಟುಂಬ, ಸಿಎಂ ಇಬ್ರಾಹಿಂ ಉಪಸ್ಥಿತರಿದ್ದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…