ಜ್ಯೋತಿಷ್ಯ

ಈ ತಿಂಗಳ ಅಂತ್ಯದೊಳಗೆ 6 ರಾಶಿಯವರಿಗೆ ಉತ್ತಮ ಶುಭ ಫಲ | ಕೆಲವು ವಿಧಿ ವಿಧಾನಗಳನ್ನು ಅನುಸರಿಸಿದರೆ ಯಶಸ್ಸು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ 6 ರಾಶಿಯವರಿಗೆ ಉತ್ತಮ ಶುಭ ಫಲಗಳು ದೊರೆಯುತ್ತದೆ. ಬರಬೇಕಿದ್ದ ಶುಭ ಲಾಭಗಳು ಬಂದು ಸೇರುತ್ತದೆ. ಕೆಲವು ವಿಧಿ ವಿಧಾನಗಳನ್ನು ಅನುಸರಿಸಿದರೆ ನೀವು ಮುಟ್ಟಿದ್ದೆಲ್ಲ ಚಿನ್ನ.ಅದೇನು ಅಂತ ತಿಳಿಸುತ್ತೇವೆ ಸಂಪೂರ್ಣವಾಗಿ ಈ ಲೇಖನವನ್ನು ಓದಬೇಕು……..ಮುಂದೆ ಓದಿ….

Advertisement
Advertisement

  1. ಮೀನ ರಾಶಿ : ಶಿವನ ದೇವಸ್ಥಾನದ ಮುಂದೆ ಇರುವ ಭಿಕ್ಷುಕರಿಗೆ ಕೈಲಾದಷ್ಟು ದಾನ ಮಾಡಬೇಕು.
  2. ಕಟಕ ರಾಶಿ: ಯಾವುದೇ ಒಂದು ಹೊಸ ಯೋಜನೆಗಳು ಸಿದ್ಧ ಮಾಡುವ ಮೊದಲು. ಗಣಪತಿಗೆ ಗರಿಕೆಯನ್ನು ಅರ್ಪಿಸಿ ತದನಂತರ ಪೂಜೆಯನ್ನು ಮಾಡಿದ ಬಳಿಕವೇ ಪ್ರಾರಂಭಿಸಬೇಕು.
  3. ಕುಂಭ ರಾಶಿ : ಪ್ರತಿ ಮಂಗಳವಾರ ಮತ್ತು ಶುಕ್ರವಾರ ತುಳಸಿ ಗಿಡದ ಮುಂದೆ ತುಪ್ಪದ ದೀಪ ಹಚ್ಚಿ ಪೂಜೆ ಮಾಡಿ
  4. ಮಿಥುನ ರಾಶಿ : ಮಕ್ಕಳ ವಿದ್ಯಾಭ್ಯಾಸಕ್ಕೂ ಮೊದಲು. ಸರಸ್ವತಿ ಅಷ್ಟೋತ್ತರ ನಾಮಾವಳಿಗಳನ್ನು ಹೇಳಿದ್ದು. ನಂತರ ಪಾಠಕ್ಕೆ ಕೂರಿಸಬೇಕು. ನೂರು ಮಾರ್ಕ್ಸ್ ತಗೋತಾರೆ.
  5. ವೃಶ್ಚಿಕ ರಾಶಿ : ಮನೆಗೆ ಅದಿತಿಯಾಗಿ ಯಾರೇ ಬಂದರೂ ಅವರನ್ನು ಅತಿಥಿ ಉಪಚಾರ ಮಾಡಿ . ಪೂಜೆ ಮಾಡುವಾಗ ಬಿಕ್ಷುಕ ಬಂದ್ರೆ ಅವನಿಗೆ ದಾನ ನೀಡಲೇಬೇಕು. ಏಕೆಂದರೆ ಭಗವಂತನೇ ನಿಮ್ಮ ಮನೆಗೆ ಬರುವ ಸಾಧ್ಯತೆ ಇರುತ್ತೆ.
  6. ವೃಷಭ ರಾಶಿ : ಶಿವನ ದೇವಸ್ಥಾನಕ್ಕೆ ಹೋಗಿ ಪ್ರತಿ ಸೋಮವಾರ ಅರ್ಧ ಲೀಟರ್ ಹಾಲನ್ನು ನೀವು ಇದಕ್ಕೆ ಅಥವಾ ಉಪಯೋಗಿಸಿಕೊಳ್ಳಲು ಪುರೋಹಿತರಿಗೆ ಕೊಡಬೇಕು ಎಂಟು ವಾರ ಇದನ್ನು ಮಾಡಿ ಪರಿಹಾರ ಹೇಗೆ ಆಗುತ್ತೆ ನೋಡಿ.

ನಿಮ್ಮ ಜೀವನದಲ್ಲಿ ಏನೇ ಕಠಿಣ ಸಮಸ್ಯೆಯೇ ಇರಲಿ. ಗುರೂಜಿಗೆ ಬಂದು ಕರೆ ಮಾಡಿ ಸಕಲವೂ ಸಮಸ್ಯೆ ಪರಿಹಾರ ಆಗುತ್ತೆ 9535156490

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?
ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಬ್ಬರ್‌ ಆಮದು | ರಬ್ಬರ್‌ ಬೆಳೆಗಾರರಿಗೆ ತರಲಿದೆ ಧಾರಣೆ ಸಂಕಷ್ಟ

ದೇಶದಲ್ಲಿ ರಬ್ಬರ್‌ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್‌ ಆಮದು ನೀತಿಯು ರಬ್ಬರ್‌…

6 hours ago

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣ | ಪಶ್ಚಿಮ ಬಂಗಾಳದಲ್ಲಿ ಅಡಿಕೆ ವ್ಯಾಪಾರಿಯ ಬಂಧನ

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…

7 hours ago

ಸುಳ್ಯದಲ್ಲಿ ಏಕೆ ಇದೆಲ್ಲಾ ಬಗೆಹರಿಯದ ಸಮಸ್ಯೆ…? | ರಸ್ತೆ-ವಿದ್ಯುತ್‌-ಸೇತುವೆಗಳು ಮರೀಚಿಕೆಯೇ..? |

ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…

8 hours ago

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…

16 hours ago

ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ

ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್‌ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…

16 hours ago

ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?

ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…

17 hours ago