Advertisement
ಜ್ಯೋತಿಷ್ಯ

ಕೇತುವಿನಿಂದ 18 ತಿಂಗಳು ಈ ರಾಶಿಯವರಿಗೆಲ್ಲಾ ಉತ್ತಮವಾಗಲಿದೆ |

Share

2025 ರ ಮೇ 18ರಂದು ಕೇತು ಸಿಂಹ ರಾಶಿಗೆ ಪ್ರವೇಶಿಸಲಿದೆ, ಇದು ಮೇಷ, ಮಿಥುನ, ಸಿಂಹ, ತುಲಾ, ಧನುಷ್ ಮತ್ತು ಮಕರ ರಾಶಿಗಳಲ್ಲಿ ವಿಶೇಷ ಲಾಭಗಳನ್ನು ತರಲಿದೆ.

ಕೇತು ಸಂಕ್ರಮಣದಿಂದ ಲಾಭವಾಗುವ ರಾಶಿಗಳು :

  1. ಮಿಥುನ ರಾಶಿ : ಕೇತು 3ನೇ ಮನೆಗೆ ಪ್ರವೇಶಿಸುವುದರಿಂದ ನಿಮ್ಮ ಆದಾಯದಲ್ಲಿ ಏರಿಕೆಯಾಗಬಹುದು. ಉದ್ಯೋಗದಲ್ಲಿ ಉತ್ತರವರ್ಧನೆ, ದಾಂಪತ್ಯ ಜೀವನದಲ್ಲಿ ಸಂತೋಷ, ಮತ್ತು ಆಧ್ಯಾತ್ಮಿಕ ಬೆಳವಣಿಗೆ ಸಾಧ್ಯತೆ ಇದೆ.
  2. ತುಲಾ ರಾಶಿ: ಕೇತು 11ನೇ ಮನೆಗೆ ಪ್ರವೇಶಿಸುವುದರಿಂದ ನಿಮ್ಮ ಆದಾಯದಲ್ಲಿ ಹೆಚ್ಚಳ, ವ್ಯಾಪಾರದಲ್ಲಿ ಲಾಭ, ಮತ್ತು ಕುಟುಂಬದಿಂದ ಬೆಂಬಲ ದೊರೆಯಬಹುದು.
  3. ಮೀನ ರಾಶಿ: ಕೇತು 6ನೇ ಮನೆಗೆ ಪ್ರವೇಶಿಸುವುದರಿಂದ ಹೂಡಿಕೆಗಳಿಂದ ಲಾಭ, ವ್ಯಾಪಾರದಲ್ಲಿ ಪ್ರಗತಿ, ಮತ್ತು ಕೆಲಸದಲ್ಲಿ ಕಠಿಣ ಪರಿಶ್ರಮವು ಫಲ ನೀಡಬಹುದು.
  4. ವೃಶ್ಚಿಕ ರಾಶಿ: ಕೇತು 2ನೇ ಮನೆಗೆ ಪ್ರವೇಶಿಸುವುದರಿಂದ ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆ, ಕುಟುಂಬದಲ್ಲಿ ಸಂತೋಷ, ಮತ್ತು ಕೆಲಸದಲ್ಲಿ ಸಹೋದ್ಯೋಗಿಗಳಿಂದ ಬೆಂಬಲ ದೊರೆಯಬಹುದು.
  5. ಧನುಷ್ ರಾಶಿ: ಕೇತು 9ನೇ ಮನೆಗೆ ಪ್ರವೇಶಿಸುವುದರಿಂದ ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ, ಪ್ರವಾಸದಲ್ಲಿ ಲಾಭ, ಮತ್ತು ಉದ್ಯೋಗದಲ್ಲಿ ಹೊಸ ಅವಕಾಶಗಳು ಸಿಗಬಹುದು.
  6. ಮಕರ ರಾಶಿ: ಕೇತು 10ನೇ ಮನೆಗೆ ಪ್ರವೇಶಿಸುವುದರಿಂದ ಕೆಲಸದಲ್ಲಿ ಉತ್ತರವರ್ಧನೆ, ಆರ್ಥಿಕ ಲಾಭ, ಮತ್ತು ಆರೋಗ್ಯದಲ್ಲಿ ಸುಧಾರಣೆ ಸಾಧ್ಯತೆ ಇದೆ.

ಈ ಸಮಯದಲ್ಲಿ, ನಿಮ್ಮ ಜಾತಕ ಚಾರ್ಟ್‌ನ ಇತರ ಗ್ರಹಗಳ ಸ್ಥಿತಿಯೂ ಮಹತ್ವಪೂರ್ಣವಾಗಿದೆ. ಹೆಚ್ಚಿನ ವೈಯಕ್ತಿಕ ಸಲಹೆಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ?
ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

6 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

15 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

16 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

20 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

20 hours ago