ನಿಮಗೆ ಸಾಡೇಸಾತಿ ಶುರುವಾಗಿದ್ದರೆ ಅಥವಾ ಅದನ್ನು ಅನುಭವಿಸುತ್ತಿದ್ದರೆ, ಶನಿ ದೇವರು ನಿಮ್ಮ ಜೀವನದಲ್ಲಿ ಕೆಲವು ಸೂಚನೆಗಳನ್ನು ನೀಡುತ್ತಾನೆ. ಇವು ಚಿಹ್ನೆಗಳಂತೆ ಇರುತ್ತವೆ — ನಿಮ್ಮ ಜೀವನಶೈಲಿ, ಮನಃಸ್ಥಿತಿ ಹಾಗೂ ಹೊರಗಿನ ಪರಿಸ್ಥಿತಿಗಳಲ್ಲಿ ನಿಖರವಾಗಿ ಗಮನಿಸಲು ಸಾಧ್ಯವಿರುವ ಬದಲಾವಣೆಗಳು.
ಶನಿಯು ಸಾಡೇಸಾತಿಯಲ್ಲಿ ನೀಡುವ 6 ಪ್ರಮುಖ ಸೂಚನೆಗಳು:
ಶನಿಯ ಶಾಂತಿಗಾಗಿ ಪರಿಹಾರಗಳು:
ಪ್ರತಿ ಶನಿವಾರ ಎಳ್ಳು-ತೆಂಗಿನೆಣ್ಣೆಯಿಂದ ಶನಿ ದೇವನ ಅಭಿಷೇಕ ಮಾಡಿ, “ಓಂ ಶಂ ಶನೈಶ್ಚರಾಯ ನಮಃ” ಎಂಬ ಮಂತ್ರವನ್ನು 108 ಬಾರಿ ಜಪಿಸಿ, ಶನಿವಾರದಂದು ಅನ್ನದಾನ ಅಥವಾ ಕಪ್ಪು ಬಟ್ಟೆ, ಉಪ್ಪು, ಎಳ್ಳು, ತೈಲದ ದಾನ ಮಾಡಿ, ಹನುಮಾನ್ ಚಾಲೀಸಾ ಪಠಣದಿಂದ ಶನಿಯ ಪ್ರಭಾವ ಕಡಿಮೆಯಾಗಬಹುದು.
ಸಾಡೇಸಾತಿ ನಿಮಗೆ ಶಾಪವಲ್ಲ. ಅದು ಒಂದು “ಜೀವನ ಪಾಠದ” ಸಮಯ. ಶಿಸ್ತಿನಿಂದ, ಸತ್ಯವಂತಿಕೆಯಿಂದ ಮತ್ತು ಧೈರ್ಯದಿಂದ ಬದುಕಿದರೆ, ಶನಿ ನಿಮಗೆ ಆಪತ್ತು ನೀಡಲ್ಲ — ಬದಲಿಗೆ ಬುದ್ಧಿಮತ್ತೆ, ಸ್ಥಿರತೆ ಮತ್ತು ಆತ್ಮಬಲವನ್ನು ನೀಡುತ್ತಾನೆ. ಇನ್ನೂ ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ?
ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…