ನಿಮಗೆ ಸಾಡೇಸಾತಿ ಶುರುವಾಗಿದ್ದರೆ ಅಥವಾ ಅದನ್ನು ಅನುಭವಿಸುತ್ತಿದ್ದರೆ, ಶನಿ ದೇವರು ನಿಮ್ಮ ಜೀವನದಲ್ಲಿ ಕೆಲವು ಸೂಚನೆಗಳನ್ನು ನೀಡುತ್ತಾನೆ. ಇವು ಚಿಹ್ನೆಗಳಂತೆ ಇರುತ್ತವೆ — ನಿಮ್ಮ ಜೀವನಶೈಲಿ, ಮನಃಸ್ಥಿತಿ ಹಾಗೂ ಹೊರಗಿನ ಪರಿಸ್ಥಿತಿಗಳಲ್ಲಿ ನಿಖರವಾಗಿ ಗಮನಿಸಲು ಸಾಧ್ಯವಿರುವ ಬದಲಾವಣೆಗಳು.
ಶನಿಯು ಸಾಡೇಸಾತಿಯಲ್ಲಿ ನೀಡುವ 6 ಪ್ರಮುಖ ಸೂಚನೆಗಳು:
ಶನಿಯ ಶಾಂತಿಗಾಗಿ ಪರಿಹಾರಗಳು:
ಪ್ರತಿ ಶನಿವಾರ ಎಳ್ಳು-ತೆಂಗಿನೆಣ್ಣೆಯಿಂದ ಶನಿ ದೇವನ ಅಭಿಷೇಕ ಮಾಡಿ, “ಓಂ ಶಂ ಶನೈಶ್ಚರಾಯ ನಮಃ” ಎಂಬ ಮಂತ್ರವನ್ನು 108 ಬಾರಿ ಜಪಿಸಿ, ಶನಿವಾರದಂದು ಅನ್ನದಾನ ಅಥವಾ ಕಪ್ಪು ಬಟ್ಟೆ, ಉಪ್ಪು, ಎಳ್ಳು, ತೈಲದ ದಾನ ಮಾಡಿ, ಹನುಮಾನ್ ಚಾಲೀಸಾ ಪಠಣದಿಂದ ಶನಿಯ ಪ್ರಭಾವ ಕಡಿಮೆಯಾಗಬಹುದು.
ಸಾಡೇಸಾತಿ ನಿಮಗೆ ಶಾಪವಲ್ಲ. ಅದು ಒಂದು “ಜೀವನ ಪಾಠದ” ಸಮಯ. ಶಿಸ್ತಿನಿಂದ, ಸತ್ಯವಂತಿಕೆಯಿಂದ ಮತ್ತು ಧೈರ್ಯದಿಂದ ಬದುಕಿದರೆ, ಶನಿ ನಿಮಗೆ ಆಪತ್ತು ನೀಡಲ್ಲ — ಬದಲಿಗೆ ಬುದ್ಧಿಮತ್ತೆ, ಸ್ಥಿರತೆ ಮತ್ತು ಆತ್ಮಬಲವನ್ನು ನೀಡುತ್ತಾನೆ. ಇನ್ನೂ ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ?
ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…
ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…
ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 1 ಕಪ್. ಜಾರ್…
ಈಗಿನ ಹೆತ್ತವರ ಮಾತೇ ಹಾಗೆ. ನಾವು ಕಷ್ಟಪಟ್ಟಿದ್ದೇವೆ. ನಮ್ಮ ಮಕ್ಕಳು ಕಷ್ಟಪಡುವುದು ಬೇಡ.…