Advertisement
ಜ್ಯೋತಿಷ್ಯ

ಬೆಳ್ಳಿ ಧರಿಸುವುದು ಎಲ್ಲಾ ರಾಶಿಯವರಿಗೆ ಉತ್ತಮವೇ…? | ಯಾವೆಲ್ಲಾ ರಾಶಿಗಳಿಗಳಿಗೆ ಹಾನಿ..?

Share

ಕೆಲವು ಜ್ಯೋತಿಷ್ಯರ ಪ್ರಕಾರ, ವಿವಿಧ ರಾಶಿಗಳಿಗೆ ಬೆಳ್ಳಿ ಧರಿಸುವುದರಿಂದ ಹಲವು ಪ್ರಭಾವಗಳು ಮತ್ತು ಕಷ್ಟಗಳು ಎದುರಾಗಬಹುದು. ಬೆಳ್ಳಿಯನ್ನು ಧರಿಸುವುದರಿಂದ ಕೆಲ ರಾಶಿಯವರು ಹಣ ನಷ್ಟ, ವೈಯಕ್ತಿಕ ಸಂಬಂಧಗಳಲ್ಲಿ ತೊಂದರೆಗಳನ್ನು ಅನುಭವಿಸಬಹುದು.………ಮುಂದೆ ಓದಿ……..

Advertisement

ಈ 3 ರಾಶಿಗಳು ಬೆಳ್ಳಿ ಧರಿಸುವುದರಿಂದ ಹಾನಿ ಅನುಭವಿಸಬಹುದು:

  1. ಮೇಷ ರಾಶಿ: ಈ ರಾಶಿಯವರು ಶಕ್ತಿಶಾಲಿ ಆಗಿದ್ದರೂ, ಬೆಳ್ಳಿ ಧರಿಸುವುದರಿಂದ ಆರ್ಥಿಕ ಕಷ್ಟಗಳು ಮತ್ತು ವೈಯಕ್ತಿಕ ಸಂಬಂಧಗಳಲ್ಲಿ ತೊಂದರೆಗಳು ಸಂಭವಿಸಬಹುದು. ಇದು ನಿಮ್ಮ ಇಚ್ಛಾಶಕ್ತಿ ಮತ್ತು ನಿರ್ಧಾರಗಳನ್ನು ಪ್ರಭಾವಿತ ಮಾಡಬಹುದು.
  2. ವೃಶ್ಚಿಕ ರಾಶಿ: ಬೆಳ್ಳಿ ಧರಿಸುವುದರಿಂದ ನಿಮ್ಮ ಹಣಕಾಸು ಮತ್ತು ವೈಯಕ್ತಿಕ ಜೀವನದಲ್ಲಿ ಕಷ್ಠಗಳನ್ನುಂಟುಮಾಡಬಹುದು. ಗಂಡ-ಹೆಂಡತಿ ನಡುವಣ ಸಂಬಂಧಗಳು ಕ್ಷೀಣಿಸಬಹುದು ಮತ್ತು ಅನೇಕ ಸಮಯದಲ್ಲಿ ಸಮಸ್ಯೆಗಳು ಉಂಟಾಗಬಹುದು.
  3. ಮೀನ ರಾಶಿ: ಮೀನ ರಾಶಿಯವರಿಗೆ, ಬೆಳ್ಳಿಯ ಧಾರಣೆ ಹೊಸ ಸಮಸ್ಯೆಗಳನ್ನುಂಟು ಮಾಡಬಹುದು.  ನಿಮ್ಮ ಸಂಬಂಧಗಳಲ್ಲಿ ಕೂಡ ಅಸಮಾಧಾನಗಳು ಉಂಟಾಗಬಹುದು.

ಹೀಗಾಗಿ, ಈ ರಾಶಿಯವರು ಬೆಳ್ಳಿ ಧರಿಸುವುದನ್ನು ತಪ್ಪಿಸಲು ಅಥವಾ ಸೂಕ್ತ ಸಮಯದಲ್ಲಿ ತಜ್ಞ ಜ್ಯೋತಿಷ್ಯನ ಸಲಹೆ ಪಡೆಯಲು ಉತ್ತಮವಾಗಿದೆ. ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?
ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ

ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…

3 hours ago

ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ

ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…

4 hours ago

ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ

ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…

4 hours ago

ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ

19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

12 hours ago

ಅಡಿಕೆ ವೈಜ್ಞಾನಿಕ ವಿಶ್ಲೇಷಣೆಯ ಪುಸ್ತಕ “ARECANUT” ಬಿಡುಗಡೆ

 ಮಂಗಳೂರು ಕ್ಯಾಂಪ್ಕೊ ಕೇಂದ್ರ ಕಚೇರಿಯಲ್ಲಿ ಅಡಿಕೆ ಕುರಿತಾದ ವೈಜ್ಞಾನಿಕ ಸಂಶೋಧನಾ ಪುಸ್ತಕ"ARECANUT" ಬಿಡುಗಡೆ…

12 hours ago

ಪತ್ರಕರ್ತ, ಕೃಷಿಕ : ಮಹೇಶ್ ಪುಚ್ಚಪ್ಪಾಡಿ

ಮಹೇಶ್ ಪುಚ್ಚಪ್ಪಾಡಿ ಅವರು ಪತ್ರಕರ್ತ, ಕೃಷಿಕ ಮತ್ತು ಸಾಮಾಜಿಕ ಕಾರ್ಯಕರ್ತರಾಗಿ ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ…

24 hours ago