Advertisement
ಜ್ಯೋತಿಷ್ಯ

ಶುಕ್ರವಾರ ಮಹಾಲಕ್ಷ್ಮಿಯ ಈ ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಹಣದ ಸಮಸ್ಯೆ ನಿವಾರಣೆ

Share

ಶುಕ್ರವಾರ ದೇವಿ ಮಹಾಲಕ್ಷ್ಮಿಯ ವ್ರತ ಹಾಗೂ ಪೂಜೆಗಳಿಗೆ ಅತ್ಯಂತ ಶ್ರೇಷ್ಠ ದಿನವಾಗಿದ್ದು, ಆಕೆಯ ಕೃಪೆಯನ್ನು ಪಡೆಯಲು ಅದ್ಭುತ ಸಮಯವಾಗಿದೆ. ವಿಶೇಷವಾಗಿ ಹಣದ ಸಮಸ್ಯೆ ನಿವಾರಣೆಗೆ ಈ ದಿನ ಮಹಾಲಕ್ಷ್ಮಿಗೆ ವಿಶೇಷ ಮಂತ್ರ ಪಠಣ ಮಾಡಿದರೆ ಆಶೀರ್ವಾದ ದೊರೆಯುವುದು ಸಾಧ್ಯ.

ಶುಕ್ರವಾರ ಮಹಾಲಕ್ಷ್ಮಿಗೆ ಪಠಿಸಬಹುದಾದ ಶಕ್ತಿಶಾಲಿ ಮಂತ್ರ: | ಓಂ ಶ್ರೀಂ ಮಹಾಲಕ್ಷ್ಮ್ಯೈ ನಮಃ |  Om Shreem Mahalakshmyai Namah

ಈ ಮಂತ್ರವು ಶಕ್ತಿ, ಸಂಪತ್ತು, ಐಶ್ವರ್ಯ ಮತ್ತು ಧನದ ಅವಾಹನೆಗಾಗಿ ಬಹಳ ಪರಿಣಾಮಕಾರಿಯಾಗಿದ್ದು, ಪ್ರತಿ ಶುಕ್ರವಾರ 108 ಬಾರಿ ಭಕ್ತಿಯಿಂದ ಜಪಿಸಿದರೆ ಉತ್ತಮ ಫಲ ಸಿಗುವುದು ಶಾಸ್ತ್ರವಾಕ್ಯ

ಪಠಣ ಮಾಡುವ ವಿಧಾನ:

  1. ಶುಚಿತ್ವ: ಶುಚಿಯಾಗಿ ಸ್ನಾನ ಮಾಡಿ, ಶುದ್ಧ ಬಟ್ಟೆ ಧರಿಸಿ.
  2. ದೀಪ ಬೆಳಗಿಸಿ: ಮಹಾಲಕ್ಷ್ಮಿ ಚಿತ್ರ/ಮೂರ್ತಿಗೆ ತೈಲದೀಪ ಅಥವಾ ತುಪ್ಪ ದೀಪ ಬೆಳಗಿಸಿ.
  3. ಹೂವು ಮತ್ತು ನೈವೇದ್ಯ: ತಾಜಾ ಹೂವು, ವಿಶೇಷವಾಗಿ ಕಮಲ ಹೂವು ಸಮರ್ಪಿಸಿ. ಸಕ್ಕರೆ, ಹಾಲು ಅಥವಾ ಸಿಹಿ ನೈವೇದ್ಯ ಅರ್ಪಿಸಿ.
  4. ಮಂತ್ರ ಜಪ: ಮಂತ್ರವನ್ನು ಧ್ಯಾನದಿಂದ 108 ಬಾರಿ ಪಠಿಸಿ.
  5. ಆರತಿ ಮಾಡಿ: ಪೂಜೆಯ ನಂತರ ಮಹಾಲಕ್ಷ್ಮಿಯ ಆರತಿ ಹಾಡಿ.

ಹೆಚ್ಚಿನ ಶಕ್ತಿ ನೀಡುವ ಮಂತ್ರ (ಆಶೀರ್ವಾದ ಹಾಗೂ ಸಂಪತ್ತುಗಾಗಿ): | “ಶ್ರೀಮನ್ ಮಹಾಲಕ್ಷ್ಮಿ ಚತುರ್ಭುಜ ಧಾರಿಣೀಂ, ವರಾಭಯ ಪ್ರದಾಯಿನೀಂ ಧನಧಾನ್ಯ ಸಮೃದ್ಧಿಂ ಮೇ ದೇಹಿ ಲಕ್ಷ್ಮಿ ನಮೋಸ್ತುತೇ |

ಮಹಾಲಕ್ಷ್ಮಿಯ ಪೂಜೆ, ನಿಷ್ಠೆಯಿಂದ ಮಂತ್ರ ಪಠಣ ಮತ್ತು ಸತ್ಕರ್ಮಗಳನ್ನು ಮಾಡುವ ಮೂಲಕ ನಿಮ್ಮ ಹಣದ ಸಮಸ್ಯೆಗಳನ್ನು ಶಮನಮಾಡಬಹುದು.
ನಿಮ್ಮ ಮನಸ್ಸಿನಲ್ಲಿ ನಂಬಿಕೆ, ಶ್ರದ್ಧೆ ಹಾಗೂ ಧೈರ್ಯ ಇರಲಿ – ದೇವಿಯ ಕೃಪೆ ಖಂಡಿತ ಸಿಗಲಿದೆ.  ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?
ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago