Advertisement
ಜ್ಯೋತಿಷ್ಯ

ಶುಕ್ರವಾರ ಮಹಾಲಕ್ಷ್ಮಿಯ ಈ ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಹಣದ ಸಮಸ್ಯೆ ನಿವಾರಣೆ

Share

ಶುಕ್ರವಾರ ದೇವಿ ಮಹಾಲಕ್ಷ್ಮಿಯ ವ್ರತ ಹಾಗೂ ಪೂಜೆಗಳಿಗೆ ಅತ್ಯಂತ ಶ್ರೇಷ್ಠ ದಿನವಾಗಿದ್ದು, ಆಕೆಯ ಕೃಪೆಯನ್ನು ಪಡೆಯಲು ಅದ್ಭುತ ಸಮಯವಾಗಿದೆ. ವಿಶೇಷವಾಗಿ ಹಣದ ಸಮಸ್ಯೆ ನಿವಾರಣೆಗೆ ಈ ದಿನ ಮಹಾಲಕ್ಷ್ಮಿಗೆ ವಿಶೇಷ ಮಂತ್ರ ಪಠಣ ಮಾಡಿದರೆ ಆಶೀರ್ವಾದ ದೊರೆಯುವುದು ಸಾಧ್ಯ.

ಶುಕ್ರವಾರ ಮಹಾಲಕ್ಷ್ಮಿಗೆ ಪಠಿಸಬಹುದಾದ ಶಕ್ತಿಶಾಲಿ ಮಂತ್ರ: | ಓಂ ಶ್ರೀಂ ಮಹಾಲಕ್ಷ್ಮ್ಯೈ ನಮಃ |  Om Shreem Mahalakshmyai Namah

ಈ ಮಂತ್ರವು ಶಕ್ತಿ, ಸಂಪತ್ತು, ಐಶ್ವರ್ಯ ಮತ್ತು ಧನದ ಅವಾಹನೆಗಾಗಿ ಬಹಳ ಪರಿಣಾಮಕಾರಿಯಾಗಿದ್ದು, ಪ್ರತಿ ಶುಕ್ರವಾರ 108 ಬಾರಿ ಭಕ್ತಿಯಿಂದ ಜಪಿಸಿದರೆ ಉತ್ತಮ ಫಲ ಸಿಗುವುದು ಶಾಸ್ತ್ರವಾಕ್ಯ

ಪಠಣ ಮಾಡುವ ವಿಧಾನ:

  1. ಶುಚಿತ್ವ: ಶುಚಿಯಾಗಿ ಸ್ನಾನ ಮಾಡಿ, ಶುದ್ಧ ಬಟ್ಟೆ ಧರಿಸಿ.
  2. ದೀಪ ಬೆಳಗಿಸಿ: ಮಹಾಲಕ್ಷ್ಮಿ ಚಿತ್ರ/ಮೂರ್ತಿಗೆ ತೈಲದೀಪ ಅಥವಾ ತುಪ್ಪ ದೀಪ ಬೆಳಗಿಸಿ.
  3. ಹೂವು ಮತ್ತು ನೈವೇದ್ಯ: ತಾಜಾ ಹೂವು, ವಿಶೇಷವಾಗಿ ಕಮಲ ಹೂವು ಸಮರ್ಪಿಸಿ. ಸಕ್ಕರೆ, ಹಾಲು ಅಥವಾ ಸಿಹಿ ನೈವೇದ್ಯ ಅರ್ಪಿಸಿ.
  4. ಮಂತ್ರ ಜಪ: ಮಂತ್ರವನ್ನು ಧ್ಯಾನದಿಂದ 108 ಬಾರಿ ಪಠಿಸಿ.
  5. ಆರತಿ ಮಾಡಿ: ಪೂಜೆಯ ನಂತರ ಮಹಾಲಕ್ಷ್ಮಿಯ ಆರತಿ ಹಾಡಿ.

ಹೆಚ್ಚಿನ ಶಕ್ತಿ ನೀಡುವ ಮಂತ್ರ (ಆಶೀರ್ವಾದ ಹಾಗೂ ಸಂಪತ್ತುಗಾಗಿ): | “ಶ್ರೀಮನ್ ಮಹಾಲಕ್ಷ್ಮಿ ಚತುರ್ಭುಜ ಧಾರಿಣೀಂ, ವರಾಭಯ ಪ್ರದಾಯಿನೀಂ ಧನಧಾನ್ಯ ಸಮೃದ್ಧಿಂ ಮೇ ದೇಹಿ ಲಕ್ಷ್ಮಿ ನಮೋಸ್ತುತೇ |

ಮಹಾಲಕ್ಷ್ಮಿಯ ಪೂಜೆ, ನಿಷ್ಠೆಯಿಂದ ಮಂತ್ರ ಪಠಣ ಮತ್ತು ಸತ್ಕರ್ಮಗಳನ್ನು ಮಾಡುವ ಮೂಲಕ ನಿಮ್ಮ ಹಣದ ಸಮಸ್ಯೆಗಳನ್ನು ಶಮನಮಾಡಬಹುದು.
ನಿಮ್ಮ ಮನಸ್ಸಿನಲ್ಲಿ ನಂಬಿಕೆ, ಶ್ರದ್ಧೆ ಹಾಗೂ ಧೈರ್ಯ ಇರಲಿ – ದೇವಿಯ ಕೃಪೆ ಖಂಡಿತ ಸಿಗಲಿದೆ.  ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?
ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

3 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

22 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago