Advertisement
ಜ್ಯೋತಿಷ್ಯ

ಶುಕ್ರವಾರ ಮಹಾಲಕ್ಷ್ಮಿಯ ಈ ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಹಣದ ಸಮಸ್ಯೆ ನಿವಾರಣೆ

Share

ಶುಕ್ರವಾರ ದೇವಿ ಮಹಾಲಕ್ಷ್ಮಿಯ ವ್ರತ ಹಾಗೂ ಪೂಜೆಗಳಿಗೆ ಅತ್ಯಂತ ಶ್ರೇಷ್ಠ ದಿನವಾಗಿದ್ದು, ಆಕೆಯ ಕೃಪೆಯನ್ನು ಪಡೆಯಲು ಅದ್ಭುತ ಸಮಯವಾಗಿದೆ. ವಿಶೇಷವಾಗಿ ಹಣದ ಸಮಸ್ಯೆ ನಿವಾರಣೆಗೆ ಈ ದಿನ ಮಹಾಲಕ್ಷ್ಮಿಗೆ ವಿಶೇಷ ಮಂತ್ರ ಪಠಣ ಮಾಡಿದರೆ ಆಶೀರ್ವಾದ ದೊರೆಯುವುದು ಸಾಧ್ಯ.

ಶುಕ್ರವಾರ ಮಹಾಲಕ್ಷ್ಮಿಗೆ ಪಠಿಸಬಹುದಾದ ಶಕ್ತಿಶಾಲಿ ಮಂತ್ರ: | ಓಂ ಶ್ರೀಂ ಮಹಾಲಕ್ಷ್ಮ್ಯೈ ನಮಃ |  Om Shreem Mahalakshmyai Namah

ಈ ಮಂತ್ರವು ಶಕ್ತಿ, ಸಂಪತ್ತು, ಐಶ್ವರ್ಯ ಮತ್ತು ಧನದ ಅವಾಹನೆಗಾಗಿ ಬಹಳ ಪರಿಣಾಮಕಾರಿಯಾಗಿದ್ದು, ಪ್ರತಿ ಶುಕ್ರವಾರ 108 ಬಾರಿ ಭಕ್ತಿಯಿಂದ ಜಪಿಸಿದರೆ ಉತ್ತಮ ಫಲ ಸಿಗುವುದು ಶಾಸ್ತ್ರವಾಕ್ಯ

ಪಠಣ ಮಾಡುವ ವಿಧಾನ:

  1. ಶುಚಿತ್ವ: ಶುಚಿಯಾಗಿ ಸ್ನಾನ ಮಾಡಿ, ಶುದ್ಧ ಬಟ್ಟೆ ಧರಿಸಿ.
  2. ದೀಪ ಬೆಳಗಿಸಿ: ಮಹಾಲಕ್ಷ್ಮಿ ಚಿತ್ರ/ಮೂರ್ತಿಗೆ ತೈಲದೀಪ ಅಥವಾ ತುಪ್ಪ ದೀಪ ಬೆಳಗಿಸಿ.
  3. ಹೂವು ಮತ್ತು ನೈವೇದ್ಯ: ತಾಜಾ ಹೂವು, ವಿಶೇಷವಾಗಿ ಕಮಲ ಹೂವು ಸಮರ್ಪಿಸಿ. ಸಕ್ಕರೆ, ಹಾಲು ಅಥವಾ ಸಿಹಿ ನೈವೇದ್ಯ ಅರ್ಪಿಸಿ.
  4. ಮಂತ್ರ ಜಪ: ಮಂತ್ರವನ್ನು ಧ್ಯಾನದಿಂದ 108 ಬಾರಿ ಪಠಿಸಿ.
  5. ಆರತಿ ಮಾಡಿ: ಪೂಜೆಯ ನಂತರ ಮಹಾಲಕ್ಷ್ಮಿಯ ಆರತಿ ಹಾಡಿ.

ಹೆಚ್ಚಿನ ಶಕ್ತಿ ನೀಡುವ ಮಂತ್ರ (ಆಶೀರ್ವಾದ ಹಾಗೂ ಸಂಪತ್ತುಗಾಗಿ): | “ಶ್ರೀಮನ್ ಮಹಾಲಕ್ಷ್ಮಿ ಚತುರ್ಭುಜ ಧಾರಿಣೀಂ, ವರಾಭಯ ಪ್ರದಾಯಿನೀಂ ಧನಧಾನ್ಯ ಸಮೃದ್ಧಿಂ ಮೇ ದೇಹಿ ಲಕ್ಷ್ಮಿ ನಮೋಸ್ತುತೇ |

ಮಹಾಲಕ್ಷ್ಮಿಯ ಪೂಜೆ, ನಿಷ್ಠೆಯಿಂದ ಮಂತ್ರ ಪಠಣ ಮತ್ತು ಸತ್ಕರ್ಮಗಳನ್ನು ಮಾಡುವ ಮೂಲಕ ನಿಮ್ಮ ಹಣದ ಸಮಸ್ಯೆಗಳನ್ನು ಶಮನಮಾಡಬಹುದು.
ನಿಮ್ಮ ಮನಸ್ಸಿನಲ್ಲಿ ನಂಬಿಕೆ, ಶ್ರದ್ಧೆ ಹಾಗೂ ಧೈರ್ಯ ಇರಲಿ – ದೇವಿಯ ಕೃಪೆ ಖಂಡಿತ ಸಿಗಲಿದೆ.  ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು
ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ?
ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ- ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9535156490

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

3 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

4 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

9 hours ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

1 day ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

1 day ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

2 days ago