Advertisement
ರಾಷ್ಟ್ರೀಯ

ರೋಹ್ಟಂಗ್‌ ನಲ್ಲಿ ವಿಶ್ವದ ಅತಿ ಉದ್ದವಾದ ಅಟಲ್‌ ಸುರಂಗ ಮಾರ್ಗವನ್ನು ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ

Share

ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹಿಮಾಚಲಪ್ರದೇಶದ ರೋಹ್ಟಂಗ್​ನಲ್ಲಿ ನಿರ್ಮಾಣವಾಗಿರುವ ಮನಾಲಿ ಮತ್ತು ಲೇಹ್ ನಡುವೆ ಸಂಪರ್ಕ ಕಲ್ಪಿಸುವ ಜಗತ್ತಿನ ಅತ್ಯಂತ ಉದ್ದವಾದ ಅಟಲ್ ಸುರಂಗ ಮಾರ್ಗವನ್ನು ಉದ್ಘಾಟನೆ ಮಾಡಲಿದ್ದಾರೆ.

ಇದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಕನಸಿನ ಯೋಜನೆಯಾಗಿತ್ತು. 2002ರಲ್ಲಿ ಈ ಸುರಂಗ ಮಾರ್ಗದ ನಿರ್ಮಾಣಕಾರ್ಯವನ್ನು ಆರಂಭಿಸಲಾಗಿತ್ತು. ಈ ಯೋಜನೆ ಪೂರ್ಣಗೊಂಡಿದ್ದು, ಇಂದು (ಅ.3) ಪ್ರಧಾನಿ ಮೋದಿ ವಿಶ್ವದ ಅತಿ ಉದ್ದವಾದ ಸುರಂಗಮಾರ್ಗವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಈ ಸುರಂಗಮಾರ್ಗದಿಂದಾಗಿ ಮನಾಲಿ ಮತ್ತು ಲೇಹ್ ನಡುವಿನ ಅಂತರ 46 ಕಿ.ಮೀ. ಕಡಿಮೆ ಆಗಲಿದೆ. ಇದರಿಂದ ಸಮಯವೂ ಉಳಿತಾಯವಾಗಲಿದೆ.

ಈ ಸುರಂಗಮಾರ್ಗವು 10.5 ಮೀಟರ್ ಅಗಲದಲ್ಲಿದೆ. ಪ್ರತಿ 250 ಮೀಟರ್​ಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪ್ರತಿ ಅರ್ಧ ಕಿ.ಮೀ.ಗೆ ತುರ್ತು ನಿರ್ಗಮನ ವ್ಯವಸ್ಥೆ ಇರಲಿದೆ. ಈ ಸುರಂಗ ಮಾರ್ಗ ನಿರ್ಮಾಣಕ್ಕೆ ಒಟ್ಟು 3,500 ಕೋಟಿ ರೂ. ಖರ್ಚು ಮಾಡಲಾಗಿದೆ. ಒಂದು ದಿನಕ್ಕೆ ಇದರಲ್ಲಿ 1,500 ಟ್ರಕ್​ಗಳು ಮತ್ತು ಸುಮಾರು 3 ಸಾವಿರ ಕಾರುಗಳು ಸಂಚರಿಸಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

22 minutes ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

29 minutes ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

11 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

12 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

16 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago