Advertisement
ರಾಷ್ಟ್ರೀಯ

ರೋಹ್ಟಂಗ್‌ ನಲ್ಲಿ ವಿಶ್ವದ ಅತಿ ಉದ್ದವಾದ ಅಟಲ್‌ ಸುರಂಗ ಮಾರ್ಗವನ್ನು ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ

Share

ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹಿಮಾಚಲಪ್ರದೇಶದ ರೋಹ್ಟಂಗ್​ನಲ್ಲಿ ನಿರ್ಮಾಣವಾಗಿರುವ ಮನಾಲಿ ಮತ್ತು ಲೇಹ್ ನಡುವೆ ಸಂಪರ್ಕ ಕಲ್ಪಿಸುವ ಜಗತ್ತಿನ ಅತ್ಯಂತ ಉದ್ದವಾದ ಅಟಲ್ ಸುರಂಗ ಮಾರ್ಗವನ್ನು ಉದ್ಘಾಟನೆ ಮಾಡಲಿದ್ದಾರೆ.

ಇದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಕನಸಿನ ಯೋಜನೆಯಾಗಿತ್ತು. 2002ರಲ್ಲಿ ಈ ಸುರಂಗ ಮಾರ್ಗದ ನಿರ್ಮಾಣಕಾರ್ಯವನ್ನು ಆರಂಭಿಸಲಾಗಿತ್ತು. ಈ ಯೋಜನೆ ಪೂರ್ಣಗೊಂಡಿದ್ದು, ಇಂದು (ಅ.3) ಪ್ರಧಾನಿ ಮೋದಿ ವಿಶ್ವದ ಅತಿ ಉದ್ದವಾದ ಸುರಂಗಮಾರ್ಗವನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಈ ಸುರಂಗಮಾರ್ಗದಿಂದಾಗಿ ಮನಾಲಿ ಮತ್ತು ಲೇಹ್ ನಡುವಿನ ಅಂತರ 46 ಕಿ.ಮೀ. ಕಡಿಮೆ ಆಗಲಿದೆ. ಇದರಿಂದ ಸಮಯವೂ ಉಳಿತಾಯವಾಗಲಿದೆ.

ಈ ಸುರಂಗಮಾರ್ಗವು 10.5 ಮೀಟರ್ ಅಗಲದಲ್ಲಿದೆ. ಪ್ರತಿ 250 ಮೀಟರ್​ಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪ್ರತಿ ಅರ್ಧ ಕಿ.ಮೀ.ಗೆ ತುರ್ತು ನಿರ್ಗಮನ ವ್ಯವಸ್ಥೆ ಇರಲಿದೆ. ಈ ಸುರಂಗ ಮಾರ್ಗ ನಿರ್ಮಾಣಕ್ಕೆ ಒಟ್ಟು 3,500 ಕೋಟಿ ರೂ. ಖರ್ಚು ಮಾಡಲಾಗಿದೆ. ಒಂದು ದಿನಕ್ಕೆ ಇದರಲ್ಲಿ 1,500 ಟ್ರಕ್​ಗಳು ಮತ್ತು ಸುಮಾರು 3 ಸಾವಿರ ಕಾರುಗಳು ಸಂಚರಿಸಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

10 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

10 hours ago

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

15 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

23 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

2 days ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

2 days ago