ಆತ್ಮ ನಿರ್ಭರ ಭಾರತ ಯೋಜನೆ ಅಭಿಯಾನ | ರೈತರ ಸಹಾಯಧನ ಹೆಚ್ಚಳ

January 23, 2022
12:11 PM

ರೈತ ದೇಶದ ಬೆನ್ನೆಲುಬು. ಆತನ ಆದಾಯವನ್ನು ಹೆಚ್ಚಿಸಲು ಸರ್ಕಾರವೂ ನಾನಾ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಕೇಂದ್ರ ಸರ್ಕಾರದ ಯೋಜನೆಗೆ ಪೂರಕವಾಗಿ ರಾಜ್ಯದಲ್ಲಿ ಪ್ರತ್ಯೇಕ ಸೆಕೆಂಡರ್ ಕೃಷಿ ನಿರ್ದೇಶನಾಲಯ ಸ್ಥಾಪಿಸಲಾಗಿದೆ. ಇದೀಗ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ ಯೋಜನೆಗೆ ಶೇ. 15 ರಷ್ಟು ಸಹಾಯಧನ ಹೆಚ್ಚಿಸಲಾಗಿದೆ.

Advertisement
Advertisement

ರಾಜ್ಯ ಸರ್ಕಾರ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ ಯೋಜನೆಗೆ ಶೇ. 15 ರಷ್ಟು ಸಹಾಯಧನ ಹೆಚ್ಚಿಸಿದೆ. ಈ ಮೂಲಕ ಪಿಎಂಎಫ್‌ಎಂಇ ಯೋಜನೆಯ ಸಹಾಯಧನ ಶೇ. 50 ರಷ್ಟಾಗಿದೆ. ಇನ್ನು ಈ ಯೋಜನೆ ರೈತ ಆದಾಯ ದ್ವಿಗುಣಗೊಳಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಮೂಲಕ ಕೃಷಿ ಉತ್ಪನ್ನಗಳ, ಉಪ ಉತ್ಪನ್ನಗಳ ತಯಾರಿಕೆಗೆ ರೈತರಿಗೆ ಸಹಾಕಾರ ನೀಡಲಿದೆ. ಮಾತ್ರವಲ್ಲದೆ ರೈತರ ಆದಾಯವನ್ನು ಹೆಚ್ಚಿಸಲು ಸೆಕೆಂಡರಿ ಕೃಷಿ ನಿರ್ದೇಶನಾಲಯವು ಸಹಾಯಕರವಾಗಿದೆ ಎಂದು ಹೇಳಿದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?
February 15, 2026
6:13 AM
by: ಮಿರರ್‌ ಡೆಸ್ಕ್
ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ
February 15, 2026
5:54 AM
by: ಮಹೇಶ್ ಪುಚ್ಚಪ್ಪಾಡಿ
ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ
February 15, 2026
5:50 AM
by: ಮಿರರ್‌ ಡೆಸ್ಕ್
ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO
February 15, 2026
5:43 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror