ಆತ್ಮ ನಿರ್ಭರ ಭಾರತ ಯೋಜನೆ ಅಭಿಯಾನ | ರೈತರ ಸಹಾಯಧನ ಹೆಚ್ಚಳ

January 23, 2022
12:11 PM

ರೈತ ದೇಶದ ಬೆನ್ನೆಲುಬು. ಆತನ ಆದಾಯವನ್ನು ಹೆಚ್ಚಿಸಲು ಸರ್ಕಾರವೂ ನಾನಾ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಕೇಂದ್ರ ಸರ್ಕಾರದ ಯೋಜನೆಗೆ ಪೂರಕವಾಗಿ ರಾಜ್ಯದಲ್ಲಿ ಪ್ರತ್ಯೇಕ ಸೆಕೆಂಡರ್ ಕೃಷಿ ನಿರ್ದೇಶನಾಲಯ ಸ್ಥಾಪಿಸಲಾಗಿದೆ. ಇದೀಗ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ ಯೋಜನೆಗೆ ಶೇ. 15 ರಷ್ಟು ಸಹಾಯಧನ ಹೆಚ್ಚಿಸಲಾಗಿದೆ.

ರಾಜ್ಯ ಸರ್ಕಾರ ಕೇಂದ್ರದ ಆತ್ಮ ನಿರ್ಭರ ಭಾರತ ಅಭಿಯಾನ ಯೋಜನೆಗೆ ಶೇ. 15 ರಷ್ಟು ಸಹಾಯಧನ ಹೆಚ್ಚಿಸಿದೆ. ಈ ಮೂಲಕ ಪಿಎಂಎಫ್‌ಎಂಇ ಯೋಜನೆಯ ಸಹಾಯಧನ ಶೇ. 50 ರಷ್ಟಾಗಿದೆ. ಇನ್ನು ಈ ಯೋಜನೆ ರೈತ ಆದಾಯ ದ್ವಿಗುಣಗೊಳಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಮೂಲಕ ಕೃಷಿ ಉತ್ಪನ್ನಗಳ, ಉಪ ಉತ್ಪನ್ನಗಳ ತಯಾರಿಕೆಗೆ ರೈತರಿಗೆ ಸಹಾಕಾರ ನೀಡಲಿದೆ. ಮಾತ್ರವಲ್ಲದೆ ರೈತರ ಆದಾಯವನ್ನು ಹೆಚ್ಚಿಸಲು ಸೆಕೆಂಡರಿ ಕೃಷಿ ನಿರ್ದೇಶನಾಲಯವು ಸಹಾಯಕರವಾಗಿದೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ
ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ
March 30, 2026
7:52 AM
by: ದ ರೂರಲ್ ಮಿರರ್.ಕಾಂ
ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು
March 30, 2026
7:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror